Select Your Language

Notifications

webdunia
webdunia
webdunia
webdunia

ಖ್ಯಾತ ನಿರ್ದೇಶಕ ಮಣಿರತ್ನಂ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಕಾರಣವೇನು?

ಖ್ಯಾತ ನಿರ್ದೇಶಕ ಮಣಿರತ್ನಂ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಕಾರಣವೇನು?
ಚೆನ್ನೈ , ಬುಧವಾರ, 3 ಅಕ್ಟೋಬರ್ 2018 (08:10 IST)
ಚೆನ್ನೈ : ನಟಿ ಸುಹಾಸಿನಿ ಅವರ ಪತಿ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರ  ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆಯಂತೆ.


ಹೌದು. ನಿರ್ದೇಶಕ ಮಣಿರತ್ನಂ ಅವರಿಗೆ ಕಿಡಿಗೇಡಿಗಳು ಬಾಂಬ್​ ಬೆದರಿಕೆ ಹಾಕಿದ್ದಾರಂತೆ. ಈ ಹಿನ್ನೆಲೆಯಲ್ಲಿ ಚೆನ್ನೈನ ಅಭಿರಾಮಪುರದಲ್ಲಿರುವ ಮಣಿರತ್ನಂ ಅವರ ನಿವಾಸಕ್ಕೆ ಪೊಲೀಸರು ದೌಡಾಯಿಸಿದ್ದು, ಮನೆಯನ್ನು ಪರಿಶೀಲನೆ ಮಾಡಿ ಹೆಚ್ಚಿನ ಭದ್ರತೆ ನೀಡಿದ್ದಾರೆ.


ಮಣಿರತ್ನಂ ಅವರ ‘ಚೆಕ್ಕ ಚೀವಂತ ವಾನಂ’ ಚಿತ್ರದಲ್ಲಿ ವಿವಾದಾತ್ಮಕ ಸಂಭಾಷಣೆಯೊಂದು ಇದ್ದು, ಆ ಕಾರಣಕ್ಕಾಗಿ ಕಿಡಿಗೇಡಿಗಳು ಬಾಂಬ್​ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ದುನಿಯಾ ವಿಜಯ್ ಬಗ್ಗೆ ಸ್ಫೋಟಕ ಮಾಹಿತಿ ಹೊರಹಾಕಿದ ಮೊದಲ ಪತ್ನಿ ನಾಗರತ್ನ