Select Your Language

Notifications

webdunia
webdunia
webdunia
webdunia

ಬೆಂಗಳೂರು ಸಿಟಿಯ ಬಗ್ಗೆ ಬಹುಭಾಷಾ ತಾರೆ ಸೀರತ್ ಕಪೂರ್ ಹೇಳಿದ್ದೇನು ಗೊತ್ತಾ...?

ಬೆಂಗಳೂರು ಸಿಟಿಯ ಬಗ್ಗೆ ಬಹುಭಾಷಾ ತಾರೆ ಸೀರತ್ ಕಪೂರ್ ಹೇಳಿದ್ದೇನು ಗೊತ್ತಾ...?
ಬೆಂಗಳೂರು , ಶನಿವಾರ, 13 ಜನವರಿ 2018 (06:24 IST)
ಬೆಂಗಳೂರು : ಟ್ರಾಫಿಕ್, ಧೂಳು, ಕಸದಿಂದ ತುಂಬಿದೆ ಎಂದು ಬೆಂಗಳೂರು ಸಿಟಿಯನ್ನು ಅಲ್ಲಿನ  ವಾಸಿಗಳು ಬೈಯುತ್ತಿದ್ದರೆ, ಬಹುಭಾಷಾ ತಾರೆ ಸೀರತ್ ಕಪೂರ್ ಅವರು ಮಾತ್ರ ಬೆಂಗಳೂರನ್ನು ಚೆಂದದ ನಗರವೆಂದು ಹೊಗಳಿದ್ದಾರೆ.

 
ಸಿನಿಮಾವೊಂದರ ಶೂಟಿಂಗ್ ಗಾಗಿ ಬೆಂಗಳೂರಿಗೆ ಬಂದಿದ್ದ ನಟಿ ಸೀರತ್ ಕಪೂರ್ ಅವರು, ‘ಟ್ರಾಫಿಕ್ ಕಿರಿಕಿರಿ ಇಂತಹ ಮಹಾನಗರದಲ್ಲಿ ಇದ್ದೇ ಇರುತ್ತದೆ. ಆದರೆ ಅದನ್ನು ಬೇರೆ ಸಿಟಿಗೆ ಹೋಲಿಸಿದರೆ ಬೆಂಗಳೂರಲ್ಲಿ ನಿಯಂತ್ರಣದಲ್ಲಿಡಲಾಗಿದೆ. ಬೆಂಗಳೂರು ಚೆಂದದ ಪ್ಲಾನಿಂಗ್ ಮೂಲಕ ಗಮನಸೆಳೆಯೋ ನಗರ. ಇಲ್ಲೇ ಶಾಶ್ವತವಾಗಿ ಉಳಿದು ಬಿಡಬೇಕೆಂಬ ಫೀಲ್ ಹುಟ್ಟಿಸುವವಂಥ ನಗರ. ಇಲ್ಲಿನ ಕನ್ನಡಿಗರು ಕೂಡಾ ಎಲ್ಲರನ್ನೂ ಪ್ರೀತಿಸುತ್ತಾರೆ’ ಎಂದು ಬೆಂಗಳೂರು ಸಿಟಿಯ ಬಗ್ಗೆ ಅಭಿಮಾನದಿಂದ ಮಾತನಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಗ್ಲಾ ದೇಶದಲ್ಲಿ ದೀಪಿಕಾ ಪಡುಕೋಣೆ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಗಾಗಿ ಮಾಡಿದ್ದೇನು ಗೊತ್ತಾ...?