Webdunia - Bharat's app for daily news and videos

Install App

ಬೆಂಗಳೂರು ಸಿಟಿಯ ಬಗ್ಗೆ ಬಹುಭಾಷಾ ತಾರೆ ಸೀರತ್ ಕಪೂರ್ ಹೇಳಿದ್ದೇನು ಗೊತ್ತಾ...?

Webdunia
ಶನಿವಾರ, 13 ಜನವರಿ 2018 (06:24 IST)
ಬೆಂಗಳೂರು : ಟ್ರಾಫಿಕ್, ಧೂಳು, ಕಸದಿಂದ ತುಂಬಿದೆ ಎಂದು ಬೆಂಗಳೂರು ಸಿಟಿಯನ್ನು ಅಲ್ಲಿನ  ವಾಸಿಗಳು ಬೈಯುತ್ತಿದ್ದರೆ, ಬಹುಭಾಷಾ ತಾರೆ ಸೀರತ್ ಕಪೂರ್ ಅವರು ಮಾತ್ರ ಬೆಂಗಳೂರನ್ನು ಚೆಂದದ ನಗರವೆಂದು ಹೊಗಳಿದ್ದಾರೆ.

 
ಸಿನಿಮಾವೊಂದರ ಶೂಟಿಂಗ್ ಗಾಗಿ ಬೆಂಗಳೂರಿಗೆ ಬಂದಿದ್ದ ನಟಿ ಸೀರತ್ ಕಪೂರ್ ಅವರು, ‘ಟ್ರಾಫಿಕ್ ಕಿರಿಕಿರಿ ಇಂತಹ ಮಹಾನಗರದಲ್ಲಿ ಇದ್ದೇ ಇರುತ್ತದೆ. ಆದರೆ ಅದನ್ನು ಬೇರೆ ಸಿಟಿಗೆ ಹೋಲಿಸಿದರೆ ಬೆಂಗಳೂರಲ್ಲಿ ನಿಯಂತ್ರಣದಲ್ಲಿಡಲಾಗಿದೆ. ಬೆಂಗಳೂರು ಚೆಂದದ ಪ್ಲಾನಿಂಗ್ ಮೂಲಕ ಗಮನಸೆಳೆಯೋ ನಗರ. ಇಲ್ಲೇ ಶಾಶ್ವತವಾಗಿ ಉಳಿದು ಬಿಡಬೇಕೆಂಬ ಫೀಲ್ ಹುಟ್ಟಿಸುವವಂಥ ನಗರ. ಇಲ್ಲಿನ ಕನ್ನಡಿಗರು ಕೂಡಾ ಎಲ್ಲರನ್ನೂ ಪ್ರೀತಿಸುತ್ತಾರೆ’ ಎಂದು ಬೆಂಗಳೂರು ಸಿಟಿಯ ಬಗ್ಗೆ ಅಭಿಮಾನದಿಂದ ಮಾತನಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments