Webdunia - Bharat's app for daily news and videos

Install App

ನಟ ಸುದೀಪ್, ಬಿಗ್ ಬಾಸ್ ಸ್ಪರ್ಧಿ ದಿವಾಕರ್ ಗೆ ಕೊಟ್ಟ ಭರವಸೆ ಏನು ಗೊತ್ತಾ….?

Webdunia
ಶುಕ್ರವಾರ, 23 ಫೆಬ್ರವರಿ 2018 (06:34 IST)
ಬೆಂಗಳೂರು : ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಕಷ್ಟದಲ್ಲಿರುವ ಬಿಗ್ ಬಾಸ್ ಸೀಸನ್ 5 ರ ರನ್ನರ್ ಆಫ್ ಆಗಿರುವ ದಿವಾಕರ್ ಅವರಿಗೆ ಆರ್ಥಿಕ ನೆರವು ನೀಡಿದ್ದಾರೆ.


ಬಡ ಕುಟುಂಬದಿಂದ ಬಂದಿರುವ ಬಿಗ್ ಬಾಸ್ ಸ್ಪರ್ಧಿ ದಿವಾಕರ್ ಅವರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದನ್ನು ತಿಳಿದ ಕಿಚ್ಚ ಸುದೀಪ್ ಅವರು ದಿವಾಕರ್ ಹಾಗು ಅವರ ಪತ್ನಿ ಅವರನ್ನು ಮನೆಗೆ ಕರೆಸಿಕೊಂಡು ಹಣದ ನೆರವು ನೀಡಿದ್ದಾರೆ. ಈ ಕುರಿತು ದಿವಾಕರ್ ಅವರು ಖಾಸಗಿ ಮಾಧ್ಯಮವೊಂದರ ಸಂದರ್ಶನದ ವೇಳೆ ತಿಳಿಸಿದ್ದು, ‘ತಮ್ಮನ್ನು ಸುದೀಪ್ ಅವರು ಪ್ರೀತಿಯಿಂದ ನಡೆಸಿಕೊಂಡು, ಒಂದು ದೊಡ್ಡ ಮೊತ್ತದ ಹಣ ನೀಡಿದ್ದಾರೆ. ಈ ಹಣದಿಂದಲ್ಲೇ  ನಾನು ಮನೆಯನ್ನು ಕಟ್ಟಿಕೊಳ್ಳಲು ಯೋಚಿಸಿದ್ದೇನೆ. ಹಾಗೂ ತಮ್ಮ ಮುಂದಿನ ಚಿತ್ರಗಳಲ್ಲಿ ನನಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments