ದೀಪಿಕಾ-ಕತ್ರಿನಾ ಕೋಳಿ ಜಗಳಕ್ಕೆ ಅಂತ್ಯ ಹಾಡಿದವರು ಯಾರು ಗೊತ್ತೇ?

Webdunia
ಬುಧವಾರ, 2 ಜನವರಿ 2019 (09:35 IST)
ಮುಂಬೈ: ಬಾಲಿವುಡ್ ನ ಹಾಟೆಸ್ಟ್ ತಾರೆಯರಾದ ಕತ್ರಿನಾ ಕೈಫ್ ಮತ್ತು ದೀಪಿಕಾ ಪಡುಕೋಣೆ ತಮ್ಮ ಹಳೆಯ ವೈಷಮ್ಯ, ಕೋಳಿ ಜಗಳ ಮರೆತು ಈಗ ಒಂದಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಇವರಿಬ್ಬರ ನಡುವೆ ಸಂಧಾನ ನಡೆಸಿದವರು ಯಾರು ಗೊತ್ತೇ?


ಇಬ್ಬರೂ ಬಾಯ್ ಫ್ರೆಂಡ್ ವಿಚಾರಕ್ಕೆ ಶೀತಲ ಸಮರ ಸಾರಿದ್ದರು. ಬಳಿಕ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಲ್ಲ ಎನ್ನುವ ಪರಿಸ್ಥಿತಿ ಇತ್ತು. ಆದರೆ ಇದೀಗ ದೀಪಿಕಾ ಆರತಕ್ಷತೆಗೆ ಕತ್ರಿನಾ ಹಾಜರಾಗಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದರು. ಬಳಿಕ ದೀಪಿಕಾ ಕೂಡಾ ಸಂದರ್ಶನವೊಂದರಲ್ಲಿ ಕತ್ರಿನಾ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದರು.

ಇವರಿಬ್ಬರ ನಡುವೆ ಮತ್ತೆ ಫ್ರೆಂಡ್ ಶಿಪ್ ಮೂಡುವಂತೆ ಮಾಡಿದ್ದು ದೀಪಿಕಾ ಪತಿ ರಣವೀರ್ ಸಿಂಗ್ ಅಂತೆ. ರಣವೀರ್ ಇಬ್ಬರ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡಲು ಸಂಧಾನ ನಡೆಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ರಣವೀರ್ ಮಾತಿಗೆ ಬೆಲೆ ಕೊಟ್ಟು ಇಬ್ಬರೂ ಈಗ ಒಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments