ಸಂಜಯ್ ದತ್ ಕೆಜಿಎಫ್ 2 ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಕಾರಣ ಯಾರು ಗೊತ್ತಾ?

Webdunia
ಮಂಗಳವಾರ, 29 ಮಾರ್ಚ್ 2022 (09:20 IST)
ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅಧೀರ ಪಾತ್ರಧಾರಿಯಾಗಿ ಕೆಜಿಎಫ್ 2 ನಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಸಂಜಯ್ ದತ್ ಗೆ ಈ ಪಾತ್ರ ಮಾಡಲು ಒಪ್ಪಿಸಿದ್ದು ಯಾರು ಗೊತ್ತಾ?

ಆಗೊಮ್ಮೆ ಈಗೊಮ್ಮೆ ಹಿಂದಿ ಸಿನಿಮಾಗಳನ್ನೇ ಮಾಡುತ್ತಿದ್ದ ಸಂಜಯ್ ದತ್ ದಕ್ಷಿಣ ಭಾರತದ ಸಿನಿಮಾ ಕಡೆ ಬರುತ್ತಲೇ ಇರಲಿಲ್ಲ. ಜೊತೆಗೆ ಅವರ ಆರೋಗ್ಯವೂ ಆ ಸಂದರ್ಭದಲ್ಲಿ ಹೇಳಿಕೊಳ್ಳುವಷ್ಟು ಚೆನ್ನಾಗಿರಲಿಲ್ಲ.

ಹಾಗಿದ್ದರೂ ಸಂಜಯ್ ದತ್ ಈ ಪಾತ್ರ ಒಪ್ಪಿಕೊಳ್ಳಲು ಸೂಚಿಸಿದ್ದು ಅವರ ಪತ್ನಿ ಮಾನ್ಯತಾ ಅಂತೆ. ಮಾನ್ಯತಾ ಒತ್ತಾಯದ ಮೇರೆಗೆ ಕೆಜಿಎಫ್ 2 ನಲ್ಲಿ ಅಧೀರ ಪಾತ್ರ ಒಪ್ಪಿಕೊಂಡಿರುವುದಾಗಿ ಸಂಜಯ್ ದತ್ ಹೇಳಿದ್ದಾರೆ. ಇದೀಗ ಈ ಪಾತ್ರ ಕೊಟ್ಟಿದ್ದಕ್ಕೆ ಚಿತ್ರತಂಡಕ್ಕೆ ಧನ್ಯವಾದ ಎಂದೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ಮುಂದಿನ ಸುದ್ದಿ
Show comments