Webdunia - Bharat's app for daily news and videos

Install App

ಮದುವೆ ಕ್ಯಾನ್ಸಲ್ ಮಾಡಿ ಕೇರಳದ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಯಾರು ಗೊತ್ತಾ?

Webdunia
ಬುಧವಾರ, 22 ಆಗಸ್ಟ್ 2018 (07:06 IST)
ತಿರುವನಂತಪುರಂ : ಕೇರಳದ ಸಂತ್ರಸ್ತರಾಗಿ ಸಾಕಷ್ಟು ನಟ-ನಟಿಯರು ಹಣದ ಸಹಾಯ ಮಾಡಿದ್ದಾರೆ. ಆದರೆ ಇದೀಗ ಮಲೆಯಾಳಂ ನಟರೊಬ್ಬರು ತಮ್ಮ ಮದುವೆಯನ್ನೇ ಮುಂದೂಡಿ ತಾವೇ ಖುದ್ದಾಗಿ  ಕೇರಳದ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.


ಹೌದು. ಮಲೆಯಾಳಂ ನಟ ರಾಜೀವ್ ಪಿಳ್ಳೈ ತಮ್ಮ ತಾಯ್ನಾಡಿನ ನೆಲದ ಸಂಭವಿಸಿದ ನೋವನ್ನು ಕಂಡು  ಸದ್ಯದಲ್ಲೇ  ನಡೆಯಬೇಕಿದ್ದ ತಮ್ಮ ಮದುವೆಯನ್ನು ಮುಂದೂಡಿ ಇದೀಗ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಈಗಾಗಲೇ ಮದುವೆಯನ್ನು ಮುಂದೂಡಿರೋ ರಾಜೀವ್ ಇದೀಗ ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ. ಕಡಿಮೆ ಪ್ರವಾಹ ಪೀಡಿತ ಸ್ಥಳಕ್ಕೆ ಬೋಟ್ ​ಗಳನ್ನು ತರುವ ಕೆಲಸವನ್ನು ಮಾಡುತ್ತಿದ್ದಾರೆ.


ರಾಜೀವ್​​​ ಬೋಟ್​ ಎಳೆದು ತರುವ ಪೋಟೋವನ್ನು ಶಕೀಲಾದ ಸಹ ನಟಿ ರಿಚಾ ಚಾಧಾ ಪೋಸ್ಟ್​​ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments