Webdunia - Bharat's app for daily news and videos

Install App

ಕೇರಳ ಸಂತ್ರಸ್ತರ ನೆರವಿಗೆ 14 ಕೋಟಿ ರೂ ಹಣ ಕೊಟ್ಟ ಕಾಲಿವುಡ್ ನ ನಟ ಯಾರು ಗೊತ್ತಾ?

Webdunia
ಮಂಗಳವಾರ, 21 ಆಗಸ್ಟ್ 2018 (15:03 IST)
ಚೆನ್ನೈ : ಕೇರಳದಲ್ಲಿ  ಪ್ರವಾಹ ಸಂತ್ರಸ್ತರ ನೆರವಿಗೆ ಹಲವು ನಟ ನಟಿಯರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಅದೇರೀತಿ ಇದೀಗ ಕಾಲಿವುಡ್ ಸ್ಟಾರ್ ನಟ ವಿಜಯ್ ಅವರು ಪ್ರವಾಹ ಸಂತ್ರಸ್ತರಿಗೆ ತಮ್ಮ ಸಹಾಯ ಹಸ್ತ ಚಾಚಿದ್ದಾರೆ.


ಕೇರಳದಲ್ಲಿ ಮಹಾಮಳೆಗೆ ಪ್ರವಾಹ ಉಂಟಾಗಿ ಅನೇಕ ಮಂದಿ ಸಾವನಪ್ಪಿದ್ದಾರೆ.  ಹಲವು ಜನರು ಮನೆಮಟ್ಟವನ್ನು ಕಳೆದುಕೊಂಡಿದ್ದಾರೆ. ಇವರ ಸಹಾಯಕ್ಕೆ ಇದೀಗ ಕಾಲಿವುಡ್ ನಟ ವಿಜಯ್ ಅವರು ದೊಡ್ಡ ಮೊತ್ತದ ಹಣವನ್ನು ನೀಡಿ ಮಾನವೀಯತೆ ಮರೆದಿದ್ದಾರೆ.


ನಟ ವಿಜಯ್ ಅವರು ಕೇರಳ ಸಂತ್ರಸ್ತರ ನಿಧಿಗೆ ಬರೋಬರಿ 14 ಕೋಟಿ ರೂ. ನೀಡಿದ್ದಾರೆ. ಇಷ್ಟು ದೊಡ್ಡ ಮೊತ್ತವನ್ನು ಬೇರೆ ಯಾವ ನಟರು ನೀಡಿಲ್ಲ ಎಂಬುದು ಗಮನಾರ್ಹವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments