Webdunia - Bharat's app for daily news and videos

Install App

ನಟ ಅಕ್ಷಯ್ ಕುಮಾರ್ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು ಯಾಕೆ ಗೊತ್ತೇ?

Webdunia
ಸೋಮವಾರ, 23 ಜುಲೈ 2018 (11:40 IST)
ಮುಂಬೈ : ಸ್ಯಾನಿಟರಿ ಪ್ಯಾಡ್ ಗಳನ್ನು ಜಿಎಸ್.ಟಿ ಯಿಂದ ಹೊರಗಿಟ್ಟಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಟ್ವೀಟರ್ ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ನಟ ಅಕ್ಷಯ್ ಕುಮಾರ್ ಅವರು,’ ಕೆಲವು ದಿನಗಳ ಹಿಂದೆ ಕಣ್ಮೀರು ತರಿಸಿದ್ದ ವಿಷಯ ಮತ್ತೆ ಈಗ ಖುಷಿಗೆ ಕಾರಣವಾಗಿದೆ, ಮುಟ್ಟಿನ ದಿನಗಳ ಸ್ವಚ್ಛತೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಸ್ಯಾನಿಟರಿ ಪ್ಯಾಡ್ ಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಸಂತೋಷದಾಯಕ ವಿಚಾರ .ದೇಶದ ಕೋಟ್ಯಾಂಟತರ ಮಹಿಳೆಯರು ಸದ್ದಿಲ್ಲದೆ ತಮ್ಮ ಕೃತಜ್ಞತೆ ಸಲ್ಲಿಸುತ್ತಾರೆ’ ಎಂದು ಹೇಳಿದ್ದಾರೆ.


ಗ್ರಾಮೀಣ ಭಾರತದಲ್ಲಿ ಹುಡುಗಿಯರ ಮುಟ್ಟಿನ ದಿನಗಳಲ್ಲಿ ಅಗತ್ಯವಿರುವ ಶುಚಿತ್ವದ ಕುರಿತಾಗಿ ಜಾಗೃತಿ ಮೂಡಿಸುವ ‘ಪ್ಯಾಡ್‌-ಮ್ಯಾನ್‌' ಚಿತ್ರದಲ್ಲಿ ನಟ ಅಕ್ಷಯ್ ಕುಮಾರ್ ಅವರು ನಟಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments