Webdunia - Bharat's app for daily news and videos

Install App

ನಟಿ, ರಾಜಕಾರಣಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ನಾಯಕ ಆಜಮ್ ಖಾನ್ ಅವರನ್ನು ಅಲ್ಲಾವುದ್ದೀನ್ ಖಿಲ್ಜಿಗೆ ಹೋಲಿಸಿದ್ದು ಯಾಕೆ ಗೊತ್ತಾ?

Webdunia
ಭಾನುವಾರ, 11 ಮಾರ್ಚ್ 2018 (11:26 IST)
ಬೆಂಗಳೂರು : ಬಾಲಿವುಡ್ ನ ಪದ್ಮಾವತ್ ಚಿತ್ರವನ್ನು ವಿಕ್ಷೀಸಿದ ನಟಿ, ರಾಜಕಾರಣಿ ಜಯಪ್ರದಾ ಅವರು ಅದರಲ್ಲಿ ಬರುವ ಅಲ್ಲಾವುದ್ದೀನ್ ಖಿಲ್ಜಿಯ ಪಾತ್ರವನ್ನು ಸಮಾಜವಾದಿ ಪಕ್ಷದ ನಾಯಕ ಆಜಮ್ ಖಾನ್ ಅವರಿಗೆ  ಹೋಲಿಕೆ ಮಾಡಿದ್ದಾರೆ.


2009ರಲ್ಲಿ ಉತ್ತರ ಪ್ರದೇಶದ ರಾಮಪುರ ಕ್ಷೇತ್ರದಿಂದ ಪುನರಾಯ್ಕೆ ಬಯಸಿದ್ದಾಗ ಆಜಮ್ ಖಾನ್ ಅವರು ಜಯಪ್ರದಾ ಅವರಿಗೆ  ಕಿರುಕುಳ ಕೊಟ್ಟಿದ್ದಲ್ಲದೆ, ಚುನಾವಣೆಯ ವೇಳೆ ತಮ್ಮ ಇಮೇಜ್‌ ಹಾಳು ಮಾಡಲು ತಂತ್ರಗಳನ್ನು ರೂಪಿಸಿದ್ದನ್ನು ನೆನೆದು ಅವರು ಆಜಮ್ ಖಾನ್ ಅವರನ್ನು ಪದ್ಮಾವತ್ ಚಿತ್ರದ ಅಲ್ಲಾವುದ್ದೀನ್ ಖಿಲ್ಜಿಗೆ ಹೋಲಿಸಿದ್ದಾರೆ ಎಂದು ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಅವರು, ‘ಪದ್ಮಾವತ್‌ ಚಿತ್ರವನ್ನು ವೀಕ್ಷಿಸುತ್ತಿರುವಾಗ ನನಗೆ ಅದರಲ್ಲಿನ ಖಿಲ್ಜಿ ಪಾತ್ರ ಆಜಂ ಖಾನ್‌ ಅವರನ್ನು ನೆನಪಿತು. ಆತ ಚುನಾವಣೆ ವೇಳೆ ನನಗೆ ಕೊಟ್ಟಿದ್ದ ಕಿರುಕುಳುಗಳು ನೆನಪಿಗೆ ಬಂದವು. ಚುನಾವಣೆ ವೇಳೆ ಅಂದು ಆಜಂ ಖಾನ್‌  ನನ್ನ ಫೋಟೋಗಳನ್ನು ಆಕ್ಷೇಪಾರ್ಹ ರೀತಿಯಲ್ಲಿ ತಿರುಚಿ ಸಿಡಿಗಳನ್ನು ಹಂಚುತ್ತಿದ್ದರು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ನಾನು ಎಚ್ಚರಿಕೆ ನೀಡಿದ್ದೆ. ಆದರೆ ಅದೇ ವೇಳೆ ನಾನು ಚುನಾವಣೆಯಲ್ಲಿ ಜಯ ಗಳಿಸಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments