Webdunia - Bharat's app for daily news and videos

Install App

ಶೂಟಿಂಗ್ ಬಿಟ್ಟು ತರಾತುರಿಯಲ್ಲಿ ಅಮಿತಾಭ್ ಬಚ್ಚನ್ ಭಾರತಕ್ಕೆ ಬಂದಿದ್ಯಾಕೆ….?

Webdunia
ಮಂಗಳವಾರ, 7 ಆಗಸ್ಟ್ 2018 (08:17 IST)
ಮುಂಬೈ: ಬಲ್ಗೇರಿಯಾದಲ್ಲಿ  ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ಅಭಿನಯಿಸುತ್ತಿರುವ ಬ್ರಹ್ಮಾಸ್ತ್ರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅವಿರತವಾಗಿ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಅಮಿತಾಬ್ ಬಚ್ಚನ್  ಇದ್ದಕ್ಕಿದ್ದಂತೆ ಶೂಟಿಂಗ್ ಬಿಟ್ಟು ಭಾರತಕ್ಕೆ ಮರಳಿದ್ದಾರೆ.


ಇದಕ್ಕೆ ಕಾರಣ ಅಮಿತಾಬ್ ಬಚ್ಚನ್ ಮಗಳು ಶ್ವೇತಾ ಅವರ ಮಾವ ರಾಜನ್ ನಂದಾ ಇಹಲೋಕ ತ್ಯಜಿಸಿದ್ದು. ಗುರ್ಗಾಂವ್ ಆಸ್ಪತ್ರೆಯಲ್ಲಿ ರಾಜನ್ ನಂದಾ ಕೊನೆಯುಸಿರೆಳೆದಿದ್ದಾರೆ. ರಾಜನ್ ನಂದಾ ಅವರ ಅಂತಿಮ ದರ್ಶನ ಪಡೆಯಲು ಅಮಿತಾಬ್ ಬಚ್ಚನ್ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ವಿಚಾರವನ್ನು ಅಮಿತಾಬ್ ಬಚ್ಚನ್ ಟ್ವೀಟರ್ ನಲ್ಲಿ ಹೇಳಿದ್ದಾರೆ.


ರಿಷಿಕಪೂರ್ ಮಗಳು ರಿದ್ದಿಮಾ ಕಪೂರ್ ಕೂಡ ಇನ್ಸ್ಟ್ರಾಗ್ರಾಮ್ ನಲ್ಲಿ ರಾಜನ್ ನಂದಾ ಫೋಟೋ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ರಾಜನ್ ನಂದಾ ಎಸ್ಕಾರ್ಟ್ಸ್ ಗ್ರೂಪ್ ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಮುಂದಿನ ಸುದ್ದಿ
Show comments