Webdunia - Bharat's app for daily news and videos

Install App

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಅವರಲ್ಲಿ ಕ್ಷಮೆ ಕೇಳಿದ್ದಾದರೂ ಯಾಕೆ?

Webdunia
ಮಂಗಳವಾರ, 20 ಮಾರ್ಚ್ 2018 (06:22 IST)
ಮುಂಬೈ : ನಿದಾಸ್ ತ್ರಿಕೋನ ಟಿ20 ಸರಣಿಯಲ್ಲಿ ಬಾಂಗ್ಲಾ ದೇಶದ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರು ಉತ್ತಮ ಪ್ರದರ್ಶನ  ನೀಡಿದ ಹಿನ್ನಲೆಯಲ್ಲಿ ಎಲ್ಲಾ ಸ್ಟಾರ್ ಗಳಂತೆ ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಕೂಡ ದಿನೇಶ್ ಕಾರ್ತಿಕ್ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿದ್ದು, ಆದರೆ ಮತ್ತೊಂದು ಟ್ವೀಟ್ ಮಾಡಿ ಅವರಲ್ಲಿ ಕ್ಷಮೆ ಕೇಳಿದ್ದಾರೆ.


ಅವರು ಈ ರೀತಿ ಮಾಡಲು ಕಾರಣವೆನೆಂದರೆ ಅವರು ಮೊದಲನೇಯ ಟ್ವೀಟ್ ಅನ್ನು ತಪ್ಪಾಗಿ ಟೈಪ್ ಮಾಡಿದ್ದರು. ಅಂದರೆ ಅವರು ಮೊದಲಬಾರಿ ಎರಡು ಓವರ್ ಗಳಲ್ಲಿ 24 ರನ್ ಗಳಿಸಬೇಕಿತ್ತು. ದಿನೇಶ್ ಕಾರ್ತಿಕ್ ಬ್ರಿಲಿಯಂಟ್ ನಾಕ್. ಒಂದು ಎಸೆತದಲ್ಲಿ 5 ರನ್ ಗಳಿಸಬೇಕಾದ ವೇಳೆ ಸಿಕ್ಸ್ ಸಿಡಿಸಿದ್ದಾರೆ. ನಿಮಗೇ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದರು. ಆದರೆ ಅವರು ಈ ಟ್ವೀಟ್ ನಲ್ಲಿ 34 ರನ್ ಬದಲಾಗಿ 24 ರನ್ ಎಂದು ಬರೆದಿದ್ದರು. ನಂತರ ತಾವು ಮಾಡಿರುವ ತಪ್ಪನ್ನು ತಿಳಿದು ಇನ್ನೊಂದು ಟ್ವೀಟ್ ಮೂಲಕ `ದಿನೇಶ್ ಕಾರ್ತಿಕ್ ಸಾರಿ’ ಎಂದು ಬರೆದಿದ್ದಾರೆ. ತಾವು ಮಾಡಿದ ಚಿಕ್ಕ ತಪ್ಪಿಗೆ ಕ್ಷಮೆ ಯಾಚಿಸಿದ ಅಮಿತಾಬ್ ಅವರ ಈ ಗುಣಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments