Webdunia - Bharat's app for daily news and videos

Install App

ಶಾರುಖ್ ಖಾನ್ ಮುಖಕ್ಕೆ ಮಸಿ ಎರಚುತ್ತೇವೆ ಎಂದು ಕಳಿಂಗ ಸೇನೆ ಹೇಳಿದ್ಯಾಕೆ?

Webdunia
ಶನಿವಾರ, 24 ನವೆಂಬರ್ 2018 (06:58 IST)
ಮುಂಬೈ : ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆಯಲಿರುವ ಭಾರತ ಮಹಿಳಾ ಹಾಕಿ ತಂಡ, 2018ರ ವಿಶ್ವಕಪ್‌'ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ ಹಾಕಿ ವಿಶ್ವ​ಕಪ್​ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಪಾಲ್ಗೊಳ್ಳದಂತೆ ಸ್ಥಳೀಯ ಸಂಘಟನೆಯೊಂದು ಬೆದರಿಕೆ ಹಾಕಿದೆ.


ಕಾರಣ ನಟ ಶಾರುಖ್ ಖಾನ್ 2001ರಲ್ಲಿ ತೆರೆಕಂಡ 'ಅಶೋಕ' ಚಿತ್ರದಲ್ಲಿ ಕಳಿಂಗ ಯುದ್ಧವನ್ನು ತಪ್ಪಾಗಿ ಚಿತ್ರಿಸಿದ್ದ ಕಾರಣ ಇದು ಒಡಿಶಾ ಜನರ ಭಾವನೆಗಳಿಗೆ ಇದರಿಂದ ನೋವಾಗಿದೆ. ಆದಕಾರಣ ಈ ವಿಷಯದ ಕುರಿತಾಗಿ ನ.1ರಂದು ಪೊಲೀಸರಿಗೆ ದೂರು ನೀಡಿದ್ದು ಶಾರುಖ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಕಳಿಂಗ ಸೇನಾ ಎಂಬ ಸ್ಥಳೀಯ ಸಂಘಟನೆ ಹೇಳಿದೆ.


ಒಂದು ವೇಳೆ ಶಾರುಖ್ ಖಾನ್ ಕ್ಷಮೆ ಕೇಳದೆ ಹಾಕಿ ವಿಶ್ವ​ಕಪ್​ ಕಾರ್ಯಕ್ರಮಕ್ಕೆ ಆಗಮಿಸಿದರೆ ಅವರ ಮುಖಕ್ಕೆ ಮಸಿ ಎರಚುತ್ತೇವೆ, ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪ್ಪು ಬಾವುಟ ತೋರಿಸಲಾಗುವುದು ಎಂದು ಸಂಘಟನೆಯ ಮುಖ್ಯಸ್ಥ ಹೇಮಂತ್​ ರಾತ್​ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments