Webdunia - Bharat's app for daily news and videos

Install App

ಶ್ರೀರೆಡ್ಡಿ ಮೇಲೆ ಕಾಲಿವುಡ್ ನಟ ಕಾರ್ತಿ ಈ ಪರಿ ಯಾಕೆ ಸಿಟ್ಟಾಗಿದ್ದು?

Webdunia
ಶನಿವಾರ, 21 ಜುಲೈ 2018 (06:56 IST)
ಹೈದರಾಬಾದ್ : ಹಲವು ನಟರು, ನಿರ್ದೇಶಕರು ಹಾಗೂ ನಿರ್ಮಾಪಕರ ಮೇಲೆ ಆರೋಪ ಮಾಡುತ್ತಿರುವ ಟಾಲಿವುಡ್ ನಟಿ ಶ್ರೀರೆಡ್ಡಿ ಅವರ ಮೇಲೆ ಕಾಲಿವುಡ್ ನಟ ಕಾರ್ತಿ ಅವರು ಕಿಡಿಕಾರಿದ್ದಾರೆ.


ಹೌದು. ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡುವುದರ ಮೂಲಕ ಸುದ್ದಿಯಾಗಿರುವ ನಟಿ ಶ್ರೀರೆಡ್ಡಿ ಅವರು ಅಂದಿನಿಂದ ಹಲವು ನಟರು, ನಿರ್ದೇಶಕರು ಹಾಗೂ ನಿರ್ಮಾಪಕ ಮೇಲೆ ನಾನಾ ತರಹದ ಆರೋಪಗಳನ್ನು ಮಾಡಿದ್ದಾರೆ. ಇದಕ್ಕೆ ಕೆಲವರು ಪ್ರಚಾರಕ್ಕಾಗಿ ಶ್ರೀರೆಡ್ಡಿ ಈ ರೀತಿ ಮಾಡುತ್ತಿದ್ದಾರೆ ಎಂದು ಕೂಡ ಟೀಕಿಸಿದ್ದಾರೆ.


ಆದರೆ ದಿನದಿಂದ ದಿನಕ್ಕೆ ಶ್ರೀರೆಡ್ಡಿಯ ಉಪಟಳ ಹೆಚ್ಚುತ್ತಿರುವುದನ್ನು ಕಂಡು ಕಾಲಿವುಡ್ ನಟ ಕಾರ್ತಿ ಅವರು ಆಕೆಗೆ ಸಲಹೆಯೊಂದನ್ನು ನೀಡಿದ್ದಾರೆ. ಮಾಧ್ಯಮಗಳೊಂದಿಗೆ  ಮಾತನಾಡಿರುವ ಕಾರ್ತಿ, ‘ಅವರದು ಆಧಾರವಿಲ್ಲದ ಆರೋಪಗಳು. ನಿಜವಾಗಿಯೂ ಅವರಿಗೆ ಅನ್ಯಾಯವಾಗಿದ್ದರೆ ಕಾನೂನಿನ ಹೋರಾಟ ನಡೆಸಲಿ. ಸಾಕ್ಷಿಗಳ ಸಮೇತ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿ. ಅದನ್ನು ಬಿಟ್ಟು ಹೀಗೆ ಬೀದಿಯಲ್ಲಿ ರಂಪಾಟ ಮಾಡೋದು ಸರಿಯಲ್ಲ’ ಎಂದು ಕಿಡಿ ಕಾರಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments