Webdunia - Bharat's app for daily news and videos

Install App

ಕೇರಳದ ಸಂತ್ರಸ್ತರಿಗೆ ನೆರವು ನೀಡಿ ಎಂದಿದ್ದಕ್ಕೆ ಬಾಲಿವುಡ್ ತಾರೆಯರ ಮೇಲೆ ನೆಟ್ಟಿಗರು ಕೋಪಗೊಂಡಿದ್ಯಾಕೆ

Webdunia
ಸೋಮವಾರ, 20 ಆಗಸ್ಟ್ 2018 (07:26 IST)
ಮುಂಬೈ : ಕೇರಳದ ಪ್ರವಾಹ ಪೀಡಿತರಿಗೆ ನೆರವು ನೀಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿ ಸುಮ್ಮನೆ ಕುಳಿತ ಬಾಲಿವುಡ್ ಸಿನಿಮಾ ತಾರೆಯರ ಮೇಲೆ ಇದೀಗ ನೆಟ್ಟಿಗರು ಕೋಪಗೊಂಡಿದ್ದಾರೆ.


ಬಾಲಿವುಡ್ ನಟರಾದ ವಿವೇಕ್ ಒಬೆರಾಯ್, ಅನುಷ್ಕಾ ಶರ್ಮಾ, ಅಭಿಷೇಕ್ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಅವರು ಕೇರಳದ ಸಂತ್ರಸ್ತರಿಗೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.


ಆದರೆ ಅವರು ತಾವು ಮಾತ್ರ ಯಾವುದೇ ರೀತಿಯಾದ ಆರ್ಥಿಕ ನೆರವು ನೀಡದೆ ಇರುವುದಕ್ಕೆ ಇದೀಗ ಅಭಿಮಾನಿಗಳು ಇವರಿಗಿಂತಲೂ ಅವರ ಅಭಿಮಾನಿಗಳೇ ಉತ್ತಮ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ ಎಂದು  ಕಿಡಿಕಾರಿದ್ದಾರೆ.
ಅಮಿತಾಬ್ ಬಚ್ಚನ್ ಅವರ ಟ್ವೀಟ್ ಗೆ ನೆಟ್ಟಿಗರು, “ನಾನು ಬಡವನಾದ ಕಾರಣ ಸಹಾಯ ಮಾಡಲು ಆಗುತ್ತಿಲ್ಲ. ಕಪ್ಪು ಹಣ ಸಂಪಾದಿಸಿದ ಹಿರಿಯರು ಸಹಾಯ ಹಸ್ತ ಚಾಚಬಹುದು” ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments