ಕೇರಳದ ಸಂತ್ರಸ್ತರಿಗೆ ನೆರವು ನೀಡಿ ಎಂದಿದ್ದಕ್ಕೆ ಬಾಲಿವುಡ್ ತಾರೆಯರ ಮೇಲೆ ನೆಟ್ಟಿಗರು ಕೋಪಗೊಂಡಿದ್ಯಾಕೆ

Webdunia
ಸೋಮವಾರ, 20 ಆಗಸ್ಟ್ 2018 (07:26 IST)
ಮುಂಬೈ : ಕೇರಳದ ಪ್ರವಾಹ ಪೀಡಿತರಿಗೆ ನೆರವು ನೀಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿ ಸುಮ್ಮನೆ ಕುಳಿತ ಬಾಲಿವುಡ್ ಸಿನಿಮಾ ತಾರೆಯರ ಮೇಲೆ ಇದೀಗ ನೆಟ್ಟಿಗರು ಕೋಪಗೊಂಡಿದ್ದಾರೆ.


ಬಾಲಿವುಡ್ ನಟರಾದ ವಿವೇಕ್ ಒಬೆರಾಯ್, ಅನುಷ್ಕಾ ಶರ್ಮಾ, ಅಭಿಷೇಕ್ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಅವರು ಕೇರಳದ ಸಂತ್ರಸ್ತರಿಗೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.


ಆದರೆ ಅವರು ತಾವು ಮಾತ್ರ ಯಾವುದೇ ರೀತಿಯಾದ ಆರ್ಥಿಕ ನೆರವು ನೀಡದೆ ಇರುವುದಕ್ಕೆ ಇದೀಗ ಅಭಿಮಾನಿಗಳು ಇವರಿಗಿಂತಲೂ ಅವರ ಅಭಿಮಾನಿಗಳೇ ಉತ್ತಮ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ ಎಂದು  ಕಿಡಿಕಾರಿದ್ದಾರೆ.
ಅಮಿತಾಬ್ ಬಚ್ಚನ್ ಅವರ ಟ್ವೀಟ್ ಗೆ ನೆಟ್ಟಿಗರು, “ನಾನು ಬಡವನಾದ ಕಾರಣ ಸಹಾಯ ಮಾಡಲು ಆಗುತ್ತಿಲ್ಲ. ಕಪ್ಪು ಹಣ ಸಂಪಾದಿಸಿದ ಹಿರಿಯರು ಸಹಾಯ ಹಸ್ತ ಚಾಚಬಹುದು” ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments