Webdunia - Bharat's app for daily news and videos

Install App

ಕಾಜಲ್ ಅಗರ್ವಾಲ್ ಅವರಿಗೆ ಪ್ರಧಾನಿ ಮೋದಿ ಅವರು ಪತ್ರ ಬರೆದದ್ದಾದರೂ ಯಾಕೆ ಗೊತ್ತಾ…?

Webdunia
ಶನಿವಾರ, 17 ಮಾರ್ಚ್ 2018 (06:11 IST)
ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಕೇಂದ್ರ ಸರ್ಕಾರದ  ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಕೋರಿ ಪತ್ರ ಬರೆದಿರುವುದಾಗಿ ನಟಿ ಕಾಜಲ್ ಅಗರ್ವಾಲ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಅವರು ಕಾಜಲ್ ಅಗರ್ವಾಲ್ ಅವರಿಗೆ  ಪತ್ರದ ಮೂಲಕ ಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದ್ದು, ಈ ಪತ್ರವನ್ನು ಕಾಜಲ್ ಅವರು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ಮಾರ್ಚ್ 8ರಂದು ಮಹಿಳಾ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಚನೆಗೆ ಚಾಲನೆ ನೀಡಿದ್ದು, ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಈ ಯೋಜನೆಗಳಿಗೆ ಸಹಕಾರ ನೀಡುವುದಾಗಿ ನಟಿ ಕಾಜಲ್ ಅಗರ್ವಾಲ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments