Webdunia - Bharat's app for daily news and videos

Install App

ಸಲ್ಮಾನ್ ಖಾನ್ ಸಹೋದರ ಸುದೀಪ್ ರನ್ನು ಭೇಟಿ ಮಾಡಿದ್ದು ಯಾಕೆ…?

Webdunia
ಬುಧವಾರ, 9 ಮೇ 2018 (14:52 IST)
ಬೆಂಗಳೂರು : ನಟ ಕಿಚ್ಚ ಸುದೀಪ್ ಅವರು ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಈ ನಡುವೆ ಅವರನ್ನು ಭೇಟಿ ಮಾಡಲು ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರ  ಸಹೋದರ ಆಗಮಿಸಿದ್ದಾರಂತೆ.


ನಟ ಸಲ್ಮಾನ್ ಖಾನ್ ಅವರ  ಸಹೋದರ ಸೋಹೆಲ್ ಖಾನ್, ಸೋನು ಸೂದ್, ಮತ್ತು ಅರ್ಬಾಜ್ ಖಾನ್ ಅವರು ಸುದೀಪ್ ಅವರನ್ನು ಭೇಟಿ ಮಾಡಿದ್ದು ಯಾವುದೇ ಸಿನಮಾ ವಿಚಾರಕ್ಕಾಗಿ ಅಲ್ಲ ಬದಲಾಗಿ ಎಂ ಇ ಪಿ ಪಕ್ಷದ ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಈ ಮೂವರು , ಆ ವೇಳೆ ಸುದೀಪ್ ರನ್ನ ಭೇಟಿ ಮಾಡಿದ್ದಾರಂತೆ.


ಅಂದು ತಮ್ಮ ಗೆಳೆಯರ ಜೊತೆ ಫೋಟೋ ತೆಗೆಸಿಕೊಂಡ ನಟ ಸುದೀಪ್ ಅವರು ಅದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ‘ತನ್ನ ಸಹೋದರರಾದ ಸೋಹೆಲ್ ಖಾನ್ ಮತ್ತು ಅರ್ಬಾಜ್ ಖಾನ್ ಜೊತೆಗೆ ಕೆಲ ಕಾಲ ಕಳೆದೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments