Webdunia - Bharat's app for daily news and videos

Install App

ತೆಲುಗು ಕಾಮಿಡಿ ಕಾರ್ಯಕ್ರಮದ ಹೈಪರ್ ಆದಿಗೆ ಶ್ರೀರೆಡ್ಡಿ ಚಪ್ಪಲಿಯಲ್ಲಿ ಹೊಡೆಯುವುದಾಗಿ ಹೇಳಿದ್ಯಾಕೆ?

Webdunia
ಗುರುವಾರ, 31 ಮೇ 2018 (07:18 IST)
ಹೈದರಾಬಾದ್ : ಈ ಟಿವಿ ತೆಲುಗು ಖಾಸಗಿ ವಾಹಿನಿಯಲ್ಲಿ ಪ್ರತಿ ವಾರ ಪ್ರಸಾರವಾಗುವ 'ಜಬರ್ದಸ್ಥ್' ಕಾಮಿಡಿ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರದರ್ಶನ ನೀಡಿ ಫೆಮಸ್ ಆಗಿರುವ ಕಲಾವಿದ ಹೈಪರ್ ಆದಿ ಅವರಿಗೆ ತೆಲುಗು ನಟಿ ಶ್ರೀರೆಡ್ಡಿ ಅವರು ಚಪ್ಪಲಿಯಿಂದ ಹೊಡೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರಂತೆ.


'ಜಬರ್ದಸ್ಥ್' ಕಾಮಿಡಿ ಕಾರ್ಯಕ್ರಮದಲ್ಲಿ ಸಾಕಷ್ಟು ಹೆಸರು ಮಾಡಿರುವ ಹೈಪರ್ ಆದಿ ಅವರು ತಾವು ನೀಡಿರುವ ಇತ್ತೀಚಿನ ಸ್ಕಿಟ್ ನಲ್ಲಿ ನಟಿ ಶ್ರೀರೆಡ್ಡಿ ಅರೆ ನಗ್ನದ ಹೋರಾಟದ ಕುರಿತಾಗಿ ಪಾರ್ನ್ ಸ್ಟಾರ್ ಗೆ ಹೋಲಿಸಿದ್ದಾರಂತೆ. ಇದರಿಂದ ಕೋಪಗೊಂಡ ನಟಿ ಶ್ರೀರೆಡ್ಡಿ ಅವರು ತನ್ನ ಬಗ್ಗೆ ಈ ರೀತಿಯ ಸ್ಕಿಟ್ ಮಾಡಿರುವ ಹೈಪರ್ ಆದಿಯನ್ನು ಚಪ್ಪಲಿಯಿಂದ ಹೊಡೆಯುತ್ತೇನೆ ಎಂದು ಸ್ಟ್ರಾಂಗ್ ಆಗಿ ವಾರ್ನ್ ಮಾಡಿದ್ದಾರಂತೆ.


ಹಾಗೇ ‘ಹೈಪರ್ ಆದಿಯ ಟ್ಯಾಲೆಂಟ್ ಅನ್ನು ನಾನು ಇಷ್ಟಪಡುತ್ತೇನೆ ಹಾಗು ಗೌರವಿಸುತ್ತೇನೆ ಅವರ ಕಷ್ಟದ ಜೀವನದಿಂದ ಈ ಮಟ್ಟಕ್ಕೆ ಬಂದು ನನ್ನ ಕುರಿತಾಗಿ ಈ ರೀತಿಯ ಹೇಳಿಕೆಯನ್ನು ನೀಡುವ ಸ್ಕಿಟ್ ಮಾಡಿರುವುದು ನಾನು ಖಂಡಿಸುತ್ತೇನೆ’ ಎಂದು ಕೂಡ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments