Webdunia - Bharat's app for daily news and videos

Install App

ಶ್ರೀದೇವಿ ಅವರ ಮಗಳು ಜಾಹ್ನವಿ ಕಪೂರ್ ಮಾಧುರಿ ದೀಕ್ಷಿತ್ ಅವರಿಗೆ ಧನ್ಯವಾದ ಹೇಳಿದ್ದು ಯಾಕೆ…?

Webdunia
ಬುಧವಾರ, 21 ಮಾರ್ಚ್ 2018 (06:57 IST)
ಮುಂಬೈ : ಬಾಲಿವುಡ್ ನಟಿ ಶ್ರೀದೇವಿ ಅವರ ಮಗಳು ಜಾಹ್ನವಿ ಕಪೂರ್ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ನಟಿ ಮಾಧುರಿ ದೀಕ್ಷಿತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.


ಕಾರಣವೆನೆಂದರೆ ಕರಣ್ ಜೋಹಾರ್ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರ ‘ಶಿದ್ದತ್’ ನಲ್ಲಿ ನಟಿ ಶ್ರೀದೇವಿ ಅವರು ನಟಿಸಬೇಕಾಗಿತ್ತು. ಆದರೆ ಅವರು ಅಕಾಲಿಕ ಮರಣ ಹೊಂದಿದ ಕಾರಣದಿಂದ ಅವರಿಗೆ ಆಪ್ತರಾದ ನಟಿ ಮಾಧುರಿ ದೀಕ್ಷಿತ್ ಅವರನ್ನು ಈ ಚಿತ್ರಕ್ಕೆ ಆಯ್ಕೆಮಾಡಲಾಗಿತ್ತು. ಹಾಗೇ ಮಾಧುರಿ ದೀಕ್ಷಿತ್ ಅವರು ಇದಕ್ಕೆ ಒಪ್ಪಿ ಸಹಿ ಕೂಡ ಮಾಡಿದ್ದಾರೆ.


ಈ ಹಿನ್ನಲೆಯಲ್ಲಿ ಶ್ರೀ ದೇವಿ ಪುತ್ರಿ ಜಾಹ್ನವಿ ಕಪೂರ್ ಅವರು,’ ಅಭಿಷೇಕ್ ವರ್ಮನ್ ಅವರು ನಿರ್ದೇಶನ ಮಾಡುತ್ತಿದ್ದ ಹೊಸ ಚಿತ್ರ ತಮ್ಮ ತಾಯಿಯ ಹೃದಯಕ್ಕೆ ಅತ್ಯಂತ ಹತ್ತಿರವಾಗಿತ್ತು. ಆದರೆ ಇದೀಗ ಚಿತ್ರದ ಭಾಗವಾಗುತ್ತಿರುವುದಕ್ಕೆ ಮಾಧುರಿ ಜಿ ಅವರಿಗೆ ತಮ್ಮ ಹಾಗೂ ಖುಷಿ ಕಡೆಯಿಂದ ಧನ್ಯವಾದ’ ಎಂದು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments