Webdunia - Bharat's app for daily news and videos

Install App

ತಮಿಳು ನಟ ಶ್ರೀಕಾಂತ್ ಅವರು ‘ದಿ ವಿಲನ್ ‘ ಚಿತ್ರತಂಡದಿಂದ ಹೊರಬಂದಿದ್ದೇಕೆ?

Webdunia
ಮಂಗಳವಾರ, 13 ಮಾರ್ಚ್ 2018 (07:13 IST)
ಬೆಂಗಳೂರು : ಸಿನಿಮಾ ರಸಿಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ‘ದಿ ವಿಲನ್ ‘ ಚಿತ್ರದ ಚಿತ್ರಿಕರಣ ಕೊನೆಯ ಹಂತ ತಲುಪಿದ್ದು, ಇದೀಗ ಈ ಚಿತ್ರದಲ್ಲಿ ಅಭಿನಯಿಸಲಿರುವ ತಮಿಳು ನಟ ಶ್ರೀಕಾಂತ್ ಅವರು ಚಿತ್ರತಂಡದಿಂದ ಹೊರಬಂದಿದ್ದಾರೆ.


ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸಿದ ಈ ಚಿತ್ರದಲ್ಲಿ ತಮಿಳು ನಟ ಶ್ರೀಕಾಂತ್ ಅವರು ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಈಗ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ. ಅಂದ ಹಾಗೇ ಇವರು ಚಿತ್ರವನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಲ್ಲ ಬದಲಾಗಿ ಅವರ ಪಾತ್ರದ ಚಿತ್ರಿಕರಣವನ್ನು ಪೂರ್ಣಗೊಳಿಸಿ ಹೊರಹೋಗಿದ್ದಾರೆ.


ಈ ಬಗ್ಗೆ ನಿರ್ದೇಶಕ ಪ್ರೇಮ್ ಅವರು ತಮ್ಮ ಫೆಸ್ ಬುಕ್ ನಲ್ಲಿ ‘ಇಂದು ನಿಮ್ಮ ಜೊತೆ ಕೊನೆಯ ದಿನದ ಚಿತ್ರೀಕರಣ, ಧನ್ಯವಾದಗಳು ಸರ್, ನಿಮ್ಮ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಚಿತ್ರತಂಡದ ಪ್ರತಿಯೊಬ್ಬರಿಗೂ ನೀವು ಸ್ಫೂರ್ತಿ’ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments