Webdunia - Bharat's app for daily news and videos

Install App

ತೆಲುಗು ಚಿತ್ರ ವಿಮರ್ಶಕ ಕತ್ತಿ ಮಹೇಶ್ ಅನ್ನು ಗಡಿಪಾರು ಮಾಡಲು ಕಾರಣವೇನು?

Webdunia
ಬುಧವಾರ, 11 ಜುಲೈ 2018 (14:56 IST)
ಹೈದರಾಬಾದ್ : ವಿವಾದಾತ್ಮಕ  ಹೇಳಿಕೆಗಳಿಂದಲೇ ಸುದ್ದಿಯಾಗಿರುವ ತೆಲುಗು ಚಿತ್ರ ವಿಮರ್ಶಕ ಕತ್ತಿ ಮಹೇಶ್  ಅವರನ್ನು ಹೈದರಾಬಾದ್ ನಿಂದ ಗಡಿಪಾರು ಮಾಡಲಾಗಿದೆ.


ಇತ್ತೀಚೆಗೆ ಶ್ರೀರಾಮ ಮತ್ತು ಸೀತೆ ಕುರಿತು ಅವಹೇಳನ ಹೇಳಿಕೆ ನೀಡಿ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದ್ದರು. ಆದ ಕಾರಣ ಇದೇ ಜುಲೈ 2 ರಂದು ಹೈದರಾಬಾದ್ ಪೊಲೀಸರು ಕತ್ತಿ ಮಹೇಶ್ ರನ್ನು ಬಂಧಿಸಿದ್ದರು.


ಇದೀಗ ಕತ್ತಿ ಮಹೇಶ್ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಕಾಪಾಡುವ ನಿಟ್ಟಿನಲ್ಲಿ ಅವರನ್ನು ಹೈದರಾಬಾದ್ ನಿಂದ 6 ತಿಂಗಳು ಗಡಿಪಾರು ಮಾಡಲಾಗಿದೆ. ಹೈದರಾಬಾದ್ ನಿಂದ ಆಂಧ್ರಪ್ರದೇಶ ಜಿಲ್ಲೆ ಚಿತ್ತೂರಿಗೆ ಸ್ಥಳಾಂತರಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments