ಶ್ರೀದೇವಿ ಬಗ್ಗೆ ಹಾಗೇಕೆ ಹೇಳಿದೆ? ಬಾಹುಬಲಿ ನಿರ್ದೇಶಕ ರಾಜಮೌಳಿ ಸ್ಪಷ್ಟನೆ

Webdunia
ಭಾನುವಾರ, 9 ಜುಲೈ 2017 (12:33 IST)
ನವದೆಹಲಿ: ಬಾಹುಬಲಿ ಸಿನಿಮಾದಲ್ಲಿ ಶ್ರೀದೇವಿ ನಟಿಸದೇ ಇರುವುದಕ್ಕೆ ಕಾರಣಗಳ ಬಗ್ಗೆ ಹೇಳಿಕೆ-ಪ್ರತಿಕ್ರಿಯೆಗಳು ಇನ್ನೂ ನಿಂತಿಲ್ಲ. ಶ್ರೀದೇವಿ ಹೇಳಿಕೆಗೆ ಪ್ರತಿಯಾಗಿ ಇದೀಗ ನಿರ್ದೇಶಕ ರಾಜಮೌಳಿ ಪ್ರತಿಕ್ರಿಯಿಸಿದ್ದಾರೆ.


ರಾಜಮೌಳಿ ನನ್ನನ್ನು ಕೇಳದೇ ಸಾರ್ವಜನಿಕವಾಗಿ ನಾನು ಚಿತ್ರದಲ್ಲಿ ನಟಿಸುವುದಕ್ಕೆ ನಿರಾಕರಿಸಿದ್ದೆ ಎಂದಿದ್ದರು ಎಂದು ಶ್ರೀದೇವಿ ಸಾರ್ವಜನಿಕವಾಗಿ ತಮ್ಮ ಅಸಮಾಧಾನ ಬಹಿರಂಗಪಡಿಸಿದ್ದರು. ಇದೀಗ ಆ ಹೇಳಿಕೆಗೆ ನಿರ್ದೇಶಕ ರಾಜಮೌಳಿ ಪ್ರತಿಕ್ರಿಯಿಸಿದ್ದಾರೆ.

‘ನಾನು ಸಾರ್ವಜನಿಕವಾಗಿ ಆಕೆ ಬಗ್ಗೆ ಹಾಗೆ ಹೇಳಿದ್ದಕ್ಕೆ ನನಗೆ ಬೇಸರವಿದೆ. ಹಾಗೆ ನಾನು ಹೇಳಬಾರದಿತ್ತು. ಅದನ್ನೀಗ ಮತ್ತಷ್ಟು ಚರ್ಚೆ ಮಾಡಿ ರಾಡಿಗೊಳಿಸುವುದು ಇಷ್ಟವಿಲ್ಲ. ಶ್ರೀದೇವಿ ಬಗ್ಗೆ ನನಗೆ ಅಪಾರ ಗೌರವವಿದೆ. ಆಕೆ ಭಾರತೀಯ ಸಿನಿಮಾಗಳ ಮುಂಚೂಣಿ ನಟಿ’ ಎಂದು ರಾಜಮೌಳಿ ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ.. ಟೀಂ ಇಂಡಿಯಾದ ಬಹುದೊಡ್ಡ ಪ್ರಶ್ನೆಗೆ ನಾಳೆ ಸಿಗಲಿದೆ ಉತ್ತರ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments