Webdunia - Bharat's app for daily news and videos

Install App

ಸಲ್ಮಾನ್ ಖಾನ್ ಮಾತ್ರ ಶ್ರೀದೇವಿ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತಾಡಲಿಲ್ಲ ಯಾಕೆ?

Webdunia
ಗುರುವಾರ, 1 ಮಾರ್ಚ್ 2018 (08:37 IST)
ಮುಂಬೈ: ಬಾಲಿವುಡ್ ಮಹಿಳಾ ಸೂಪರ್ ಸ್ಟಾರ್ ಎಂದೇ ಕರೆಯಿಸಿಕೊಂಡಿರುವ ಶ್ರೀದೇವಿ ಸಾವಿಗೆ ಬಾಲಿವುಡ್ ನ ಬಹುತೇಕ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದರೂ ಸಲ್ಮಾನ್ ಖಾನ್ ಮಾತ್ರ ಮಾತಾಡಲಿಲ್ಲವೇಕೆ?

ಬೋನಿ ಕಪೂರ್ ಕುಟುಂಬಕ್ಕೆ ಸಮೀಪವರ್ತಿಯಾಗಿರುವ, ಶ್ರೀದೇವಿ ಜತೆ ತೆರೆ ಹಂಚಿಕೊಂಡಿದ್ದ ಸಲ್ಮಾನ್ ನಟಿ ಸಾವಿನ ಬಗ್ಗೆ ಸಾರ್ವಜನಿಕವಾಗಿ ಮಾತಾಡಿಲ್ಲವೇಕೆ ಎಂದು ಹಲವರ ಪ್ರಶ್ನೆಯಾಗಿತ್ತು.

ಮೂಲಗಳ ಪ್ರಕಾರ ಸಲ್ಮಾನ್ ವೈಯಕ್ತಿಕ ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಲು ಇಷ್ಟಪಡಲಿಲ್ಲ. ಶ್ರೀದೇವಿ ಕುಟುಂಬಕ್ಕೆ ಆಪ್ತರಾಗಿದ್ದ ಸಲ್ಮಾನ್ ಗೆ ಇಂತಹ ಸೂಕ್ಷ್ಮ ವಿಚಾರವನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವುದು ಇಷ್ಟವಿರಲಿಲ್ಲ. ಅದೇ ಕಾರಣಕ್ಕೆ ಸುಮ್ಮನಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments