Webdunia - Bharat's app for daily news and videos

Install App

ಕೃಷ್ಣಮೃಗಗಳ ಬೇಟೆ ಪ್ರಕರಣ ; ಸಲ್ಮಾನ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜೋಧ್‌ಪುರ ನ್ಯಾಯಾಲಯ

Webdunia
ಮಂಗಳವಾರ, 8 ಮೇ 2018 (07:02 IST)
ಜೋಧ್ಪುರ : ಕೃಷ್ಣಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ ಜೈಲು ಶಿಕ್ಷೆಯನ್ನು ರದ್ದುಪಡಿಸಬೇಕು ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸಲ್ಲಿಸಿದ  ಅರ್ಜಿಯ ವಿಚಾರಣೆಯನ್ನು ಜೋಧ್‌ಪುರ ನ್ಯಾಯಾಲಯ ಜುಲೈ 17ಕ್ಕೆ ಮುಂದೂಡಿದೆ.


ಕೃಷ್ಣಮೃಗಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್‌ಖಾನ್‌ ದೋಷಿ ಎಂದು ಘೋಷಿಸಿದ್ದ ಕೋರ್ಟ್‌, ಐದು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಎರಡು ದಿನಗಳ ಸೆರೆವಾಸ ಅನುಭವಿಸಿದ್ದ ಸಲ್ಮಾನ್ ,ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಮಾನ್‌ಖಾನ್‌ ಪರ ವಕೀಲರು ಜೋಧ್‌ಪುರ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಸೋಮವಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಚಂದ್ರ ಕುಮಾರ್ ಸೊಂಗರ ಕೈಗೆತ್ತಿಗೊಂಡಾಗ ಸಲ್ಮಾನ್ ಪರ ವಕೀಲರು ಸಮಯಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments