ಕರ್ನಾಟಕದಲ್ಲಿ ಕಾಲಾ ಚಿತ್ರಕ್ಕೆ ಎದುರಾದ ಸಂಕಷ್ಟ ವಿಶ್ವ ರೂಪಂ -2 ಚಿತ್ರಕ್ಕೂ ಎದುರಾಗಲಿದೆಯಾ?

Webdunia
ಸೋಮವಾರ, 6 ಆಗಸ್ಟ್ 2018 (06:46 IST)
ಚೆನ್ನೈ : ಈ ಹಿಂದೆ ನಟ ರಜನೀಕಾಂತ್ ‘ಕಾಲಾ’ ಚಿತ್ರಕ್ಕೆ ಎದುರಾದ ಸಂಕಷ್ಟವೇ ಇದೀಗ ನಟ ಕಮಲ್ ಹಾಸನ್ ಅವರ ವಿಶ್ವ ರೂಪಂ -2 ಸಿನಿಮಾಕ್ಕೂ ಎದುರಾಗಲಿದೆಯಾ ಎಂಬ ಅನುಮಾನ ಎಲ್ಲಾ ಕಡೆ ವ್ಯಕ್ತವಾಗುತ್ತಿದೆ.


ಹೌದು ಕೆಲವು ದಿನಗಳ ಹಿಂದೆ ರಜನಿಕಾಂತ್ ಕಾವೇರಿ ವಿಚಾರವಾಗಿ ನೀಡಿದ್ದ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿ, ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಯಾಗದಂತೆ ಬಾರೀ ವಿರೋಧ ವ್ಯಕ್ತಪಡಿಸಿದ್ದರು. ಅದೇರೀತಿ ಇದೀಗ ಕಮಲ್ ಹಾಸನ್ ಅವರ ವಿಶ್ವ ರೂಪಂ -2 ಸಿನಿಮಾಕ್ಕೂ ಇದೇ ಪರಿಸ್ಥಿತಿ ಎದುರಾಗಬಹುದಾ ಎಂಬ ಅನುಮಾನ ಮೂಡಿದೆ.


ವಿಶ್ವರೂಪಂ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದಂತ ಸಿನಿಮಾ. 5 ವರ್ಷಗಳ ನಂತರ ಬಿಡುಗಡೆಯಾಗುತ್ತಿರುವ ವಿಶ್ವರೂಪಂ-2 ಮೇಲೆ ಸಾಕಷ್ಟು ನಿರೀಕ್ಷೆಗಳಿವೆ ಎನ್ನಬಹುದು. ಆದರೆ ಇತ್ತೀಚೆಗಷ್ಟೇ ಕಮಲ್ ಹಾಸನ್ ಕೂಡ  ಕಾವೇರಿ ನೀರಿನ ವಿಚಾರವಾಗಿ ಕರ್ನಾಟಕದ ವಿರುದ್ಧ ಮಾತನಾಡಿದ್ದರು. ಆದಕಾರಣ ಈ ಸಿನಿಮಾ ಕೂಡ ರಾಜ್ಯದಲ್ಲಿ ಬಿಡುಗಡೆಯಾಗುವುದೋ ಇಲ್ಲವೋ ಎಂಬ ಅನುಮಾನ ಶುರುವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments