Webdunia - Bharat's app for daily news and videos

Install App

ಕಿರುತೆರೆಯ ಹಿರಿಯ ನಟಿ ಮಂಜುಳಮ್ಮ ಗೆ ವಂಚಿಸಿದ ಯುವ ನಿರ್ದೇಶಕ ನವೀನ್ ರೈ

Webdunia
ಮಂಗಳವಾರ, 31 ಜುಲೈ 2018 (15:38 IST)
ಬೆಂಗಳೂರು : ಸ್ಯಾಂಡಲ್ ವುಡ್ ಯುವ ನಿರ್ದೇಶಕನೊಬ್ಬ ತನಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು  ಕನ್ನಡ ಕಿರುತೆರೆಯ ಹಿರಿಯ ನಟಿಯೊಬ್ಬರು ನಿರ್ದೇಶಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ವಠಾರ, ಬದುಕು, ರಂಗೋಲಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಹಿರಿಯ ನಟಿ ಮಂಜುಳಮ್ಮ ಎಂಬುವವರಿಗೆ ಯುವ ನಿರ್ದೇಶಕ ನವೀನ್ ರೈ ಎಂಬಾತ ಕಿರು ಚಿತ್ರ ನಿರ್ಮಿಸುವ ಸಲುವಾಗಿ ಮಂಜುಳಮ್ಮರಿಂದ 15 ಲಕ್ಷ ರೂ. ಸಾಲ ಪಡೆದುಕೊಂಡಿದ್ದಾನಂತೆ.


ಆದರೆ ಹಣಪಡೆದ ನಂತರ ನವೀನ್ ಸಂಪರ್ಕಕ್ಕೆ ಸಿಗದಿದ್ದಾಗ ಆತನನ್ನು ಹುಡುಕಿಕೊಂಡು ಹೋಗಿದ್ದ ಮಂಜುಳಮ್ಮ ಅವರಿಗೆ  , ಈ ವೇಳೆ ಆತ ಮನೆ ಖಾಲಿ ಮಾಡಿಕೊಂಡು ಊರು ಬಿಟ್ಟಿರುವ ವಿಚಾರ ತಿಳಿದಿದೆ.


ಇದೀಗ ಮಂಜುಳಮ್ಮ,  ನಿರ್ದೇಶಕ ನವೀನ್ ರೈ ತನ್ನಿಂದ 15 ಲಕ್ಷ ರೂ. ಸಾಲ ಪಡೆದು ಅದನ್ನು ವಾಪಸ್ ಮಾಡದೆ ಈಗ ಪರಾರಿಯಾಗಿದ್ದಾನೆ ಎಂದು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments