Webdunia - Bharat's app for daily news and videos

Install App

ಮುಸ್ಸಂಜೆ ಮಹೇಶ್ ಮುಂದಿನ ಚಿತ್ರದಲ್ಲಿ ಯುವರಾಜ್

Webdunia
ಗುರುವಾರ, 29 ಸೆಪ್ಟಂಬರ್ 2016 (10:57 IST)
'ಅಸ್ತಿತ್ವ' ಚಿತ್ರದಲ್ಲಿ ನಟಿಸಿದ್ದ ಯುವರಾಜ್ ನಿಮಗೆ ಗೊತ್ತಿರಬಹುದು. ಅಸ್ತಿತ್ವ ಚಿತ್ರದ ಮೂಲಕ ನಟನೆ ಮಾಡಿದ್ದ ಯುವರಾಜ್ ಇದೀಗ ಮತ್ತೊಂದು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಂದಿನ ಸಿನಿಮಾದಲ್ಲಿ ಮುಸ್ಸಂಜೆ ಮಹೇಶ್ ಜತೆಗೆ ಕೆಲಸ ಮಾಡುತ್ತಿ ದ್ದಾರೆ..
ಅಂದಹಾಗೆ ಚಿತ್ರದ ಟೈಟಲ್ 'ಜಿಂದಾ' ಎಂದು ಇಡಲಾಗಿದೆ. ಈ ಚಿತ್ರಕ್ಕಾಗಿ ನಿರ್ದೇಶಕ ಮುಸ್ಸಂಜೆ ಮಹೇಶ್ ಯುವರಾಜ್ ಅವರಿಗೆ ಆಫರ್ ನೀಡಿದ್ರು. ಇದೊಂದು ಪಕ್ಕಾ ಕಮರ್ಷಿಯಲ್ ಮೂವೀ ಎನ್ನುವ ನಿರ್ದೇಶಕರು, ಈ ಚಿತ್ರವು ನೇರವಾಗಿ ವಿಷಯ ವಿಭಿನ್ನವಾಗಿದೆ ಅಂತಾರೆ. ಸುಮಾರು 80ರ ದಶಕದಲ್ಲಿ ಆಗಿದ್ದ ನೈಜ ಘಟನೆಯನ್ನು ಆಧರಿಸಿ ಚಿತ್ರ ಕಥೆ ಒಳಗೊಂಡಿದೆ. 
 
ಅಲ್ಲದೇ ಚಿತ್ರದಲ್ಲಿ ಆ್ಯಕ್ಷನ್ ಸಿಕ್ವೇನ್ಸ್ ಸೀನ್ ಗಳನ್ನು ಸಹ ಇರಲಿವೆ ಎಂದು ನಟ ಯುವರಾಜ್ ತಿಳಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ರಾಜ್ ಲೀಡ್ ರೋಲ್‌ನಲ್ಲಿ ಮಿಂಚಿದ್ರೆ, ಇನ್ನೂ ಶ್ರೀನಿವಾಸ್ ಮೂರ್ತಿ, ರಾಜು ತಾಳಿಕೋಟೆ, ದೇವರಾಜ್ ಮುಂತಾದವರು ಕಲಾವಿದರು ನಟಿಸಿದ್ದಾರೆ. 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments