Webdunia - Bharat's app for daily news and videos

Install App

ಬಜೆಟ್ ಮಂಡಿಸಲು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವ ಅರುಣ್ ಜೇಟ್ಲಿಗೆ ಸಾಥ್ ಕೊಟ್ಟವರಾರು?

Webdunia
ಗುರುವಾರ, 1 ಫೆಬ್ರವರಿ 2018 (10:06 IST)
ನವದೆಹಲಿ: 2018-19 ನೇ ಸಾಲಿನ ಬಜೆಟ್ ಮಂಡಿಸಲು ಹಣಕಾಸು ಸಚಿವಾಲಯದಿಂದ ಸಂಸತ್ತಿನತ್ತ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಯಾಣ ಬೆಳೆಸಿದ್ದಾರೆ.
 

ವಿತ್ತ ಸಚಿವ ಅರುಣ್ ಜೇಟ್ಲಿಗೆ ರಾಜ್ಯ ಖಾತೆ ಹಣಕಾಸು ಸಚಿವರೂ ಜತೆಯಾಗಿದ್ದಾರೆ. ಈಗಾಗಲೇ ಸಚಿವರು ಮಂಡಿಸಲಿರುವ ಬಜೆಟ್ ಪ್ರತಿ ಸಂಸತ್ತಿಗೆ ತಲುಪಿದೆ.

ಬಿಗಿ ಭದ್ರತೆಯ ನಡುವೆ ವಿತ್ತ ಸಚಿವರು ಸಂಸತ್ತಿಗೆ ಆಗಮಿಸಿದ್ದಾರೆ. ಮೊದಲು ಸಂಸತ್ ಭವನದಲ್ಲಿ ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ. ಬಳಿಕ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಜೇಟ್ಲಿ ಲೆಕ್ಕದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎನ್ನುವುದಕ್ಕೆ ಕೆಲವೇ ಕ್ಷಣಗಳಲ್ಲಿ ಉತ್ತರ ಸಿಕ್ಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments