Webdunia - Bharat's app for daily news and videos

Install App

ಬಜೆಟ್ ಮಂಡಿಸಲು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವ ಅರುಣ್ ಜೇಟ್ಲಿಗೆ ಸಾಥ್ ಕೊಟ್ಟವರಾರು?

Webdunia
ಗುರುವಾರ, 1 ಫೆಬ್ರವರಿ 2018 (10:06 IST)
ನವದೆಹಲಿ: 2018-19 ನೇ ಸಾಲಿನ ಬಜೆಟ್ ಮಂಡಿಸಲು ಹಣಕಾಸು ಸಚಿವಾಲಯದಿಂದ ಸಂಸತ್ತಿನತ್ತ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಯಾಣ ಬೆಳೆಸಿದ್ದಾರೆ.
 

ವಿತ್ತ ಸಚಿವ ಅರುಣ್ ಜೇಟ್ಲಿಗೆ ರಾಜ್ಯ ಖಾತೆ ಹಣಕಾಸು ಸಚಿವರೂ ಜತೆಯಾಗಿದ್ದಾರೆ. ಈಗಾಗಲೇ ಸಚಿವರು ಮಂಡಿಸಲಿರುವ ಬಜೆಟ್ ಪ್ರತಿ ಸಂಸತ್ತಿಗೆ ತಲುಪಿದೆ.

ಬಿಗಿ ಭದ್ರತೆಯ ನಡುವೆ ವಿತ್ತ ಸಚಿವರು ಸಂಸತ್ತಿಗೆ ಆಗಮಿಸಿದ್ದಾರೆ. ಮೊದಲು ಸಂಸತ್ ಭವನದಲ್ಲಿ ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ. ಬಳಿಕ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಜೇಟ್ಲಿ ಲೆಕ್ಕದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎನ್ನುವುದಕ್ಕೆ ಕೆಲವೇ ಕ್ಷಣಗಳಲ್ಲಿ ಉತ್ತರ ಸಿಕ್ಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments