Webdunia - Bharat's app for daily news and videos

Install App

ಈ ಬಜೆಟ್ ಅರುಣ್ ಜೇಟ್ಲಿಗೆ ಕಬ್ಬಿನದ ಕಡಲೆಯಾಗಲಿದೆ! ಕಾರಣವೇನು ಗೊತ್ತಾ?

Webdunia
ಗುರುವಾರ, 1 ಫೆಬ್ರವರಿ 2018 (08:55 IST)
ನವದೆಹಲಿ: ಇಂದು ಸಂಸತ್ತಿನಲ್ಲಿ ಈ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಅತ್ಯಂತ ಕಠಿಣ ಬಜೆಟ್ ಆಗಲಿದೆ.
 

ಏರುತ್ತಿರುವ ಜನ ಸಂಖ್ಯೆಯ ಜತೆಗೆ ಹಣಕಾಸು ಮಿತವ್ಯಯಕ್ಕೆ ಆದ್ಯತೆ ನೀಡುವ ಸವಾಲು ಸಚಿವರ ಮುಂದಿದೆ. ಜತೆಗೆ ಹಲವು ಹೊಸ ಬಗೆಯ ಆರ್ಥಿಕ ನೀತಿಗಳಿಗೆ ಸರಿ ಹೊಂದುವಂತಹ ಯೋಜನೆಗಳನ್ನು ರೂಪಿಸುವ ಸವಾಲು ಸಚಿವರಿಗೆ ಎದುರಾಗಲಿದೆ.

ಅದರ ಜತೆಗೆ ಮೂರು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ತದನಂತರ ಲೋಕಸಭೆ ಚುನಾವಣೆಗೆ ತಯಾರಾಗಬೇಕಿದೆ. ಇದೆಲ್ಲದಕ್ಕೂ ಅನುಕೂಲಕಾರಿಯಾದಂತಹ ಜನಪ್ರಿಯ ಬಜೆಟ್ ಜೇಟ್ಲಿ ಮಂಡಿಸಬೇಕಿದೆ.

ಹೀಗಾಗಿ ಮೂಲಭೂತ ಸೌಕರ್ಯಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ರಸ್ತೆಗಳ ನಿರ್ಮಾಣ ಇತ್ಯಾದಿ ಜನೋಪಯೋಗಿ ಯೋಜನೆಗಳಿಗೆ ಬಜೆಟ್ ನಲ್ಲಿ ಕೇಂದ್ರ ಹೆಚ್ಚು ಒತ್ತು ನೀಡಬೇಕಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments