ಬಜೆಟ್ ಭಾಷಣದಲ್ಲಿ ಅರುಣ್ ಜೇಟ್ಲಿ ಹೇಳಿದ ಪ್ರಮುಖ ಅಂಶಗಳು ಇಲ್ಲಿವೆ ನೋಡಿ

Webdunia
ಗುರುವಾರ, 1 ಫೆಬ್ರವರಿ 2018 (11:09 IST)
ನವದೆಹಲಿ: 2018-2019ನೇ ಸಾಲಿನ ಬಜೆಟ್ ಮಂಡನೆ  ಹಿನ್ನೆಲೆ ಅರುಣ್ ಜೇಟ್ಲಿ ತಮ್ಮ ಭಾಷಣವನ್ನು ಆರಂಭಿಸಿದ್ದಾರೆ. ಇದು 5ನೇ ಬಾರಿ ಅರುಣ್ ಜೇಟ್ಲಿ ಅವರು ತಮ್ಮ ಬಜೆಟ್ ಮಂಡಿಸುತ್ತಿರುವುದು. ಈ ಭಾರಿಯ ಭಾಷಣದಲ್ಲಿನ ಪ್ರಮುಖ ಅಂಶಗಳು ಹೀಗಿವೆ. ಕಳೆದ 4 ವರ್ಷಗಳಿಂದ ಸ್ವಚ್ಛ ಆಡಳಿತ ನೀಡುತ್ತಿದ್ದೇವೆ. ಬಡತನ ನಿರ್ಮೂಲನೆಗೆ ಗಮನ ಹರಿಸಿದ್ದೇವೆ. ಆರ್ಥಿಕ ಸುಧಾರಣೆ ಪ್ರಕ್ರಿಯೆಯನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.


ದೇಶದ ಜನರಿಗೆ ನೀಡಿದ  ಭರವಸೆಯಂತೆ ನಡೆದುಕೊಂಡಿದ್ದೇವೆ. ಪ್ರಪಂಚದಲ್ಲೇ 5ನೇ ಅತೀದೊಡ್ಡ ಆರ್ಥಿಕ ದೇಶವಾಗುವತ್ತ ಹೆಜ್ಜೆ ಹಾಕುತ್ತಿದ್ದೇವೆ. ಆರ್ಥಿಕ ಸುಧಾರಣಾ ಪ್ರಕ್ರಿಯೆ ಜಾರಿ ಮಾಡಿದ್ದೇವೆ. ಉತ್ಪಾದನಾ ವಲಯ ಪ್ರಗತಿಯಲ್ಲಿದೆ. ಭಾರತ ಉತ್ಪಾದನೆಯಲ್ಲಿ ಶೀಘ್ರವಾಗಿ  5ನೇ ಸ್ಥಾನಕ್ಕೇರಲಿದೆ.  2ನೇ ದೈವಾರ್ಷಿಕದಲ್ಲಿ ಭಾರತದ ಜಿಡಿಪಿ ಶೇ.7.5ರ ನಿರೀಕ್ಷೆಯಲ್ಲಿದ್ದೇವೆ.  ಈ ಬಜೆಟ್ ನಲ್ಲಿ ಕೃಷಿ, ಶಿಕ್ಷಣ, ಉದ್ಯೋಗಕಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕಳೆದ 2 ವರ್ಷಗಳಲ್ಲಿ ದೇಶದ ಆರ್ಥಿಕತೆಯಲ್ಲಿ ಸುಧಾರಣೆ ಕಂಡಿದೆ ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments