Webdunia - Bharat's app for daily news and videos

Install App

ಬಜೆಟ್ ಭಾಷಣದಲ್ಲಿ ಅರುಣ್ ಜೇಟ್ಲಿ ಹೇಳಿದ ಪ್ರಮುಖ ಅಂಶಗಳು ಇಲ್ಲಿವೆ ನೋಡಿ

Webdunia
ಗುರುವಾರ, 1 ಫೆಬ್ರವರಿ 2018 (11:09 IST)
ನವದೆಹಲಿ: 2018-2019ನೇ ಸಾಲಿನ ಬಜೆಟ್ ಮಂಡನೆ  ಹಿನ್ನೆಲೆ ಅರುಣ್ ಜೇಟ್ಲಿ ತಮ್ಮ ಭಾಷಣವನ್ನು ಆರಂಭಿಸಿದ್ದಾರೆ. ಇದು 5ನೇ ಬಾರಿ ಅರುಣ್ ಜೇಟ್ಲಿ ಅವರು ತಮ್ಮ ಬಜೆಟ್ ಮಂಡಿಸುತ್ತಿರುವುದು. ಈ ಭಾರಿಯ ಭಾಷಣದಲ್ಲಿನ ಪ್ರಮುಖ ಅಂಶಗಳು ಹೀಗಿವೆ. ಕಳೆದ 4 ವರ್ಷಗಳಿಂದ ಸ್ವಚ್ಛ ಆಡಳಿತ ನೀಡುತ್ತಿದ್ದೇವೆ. ಬಡತನ ನಿರ್ಮೂಲನೆಗೆ ಗಮನ ಹರಿಸಿದ್ದೇವೆ. ಆರ್ಥಿಕ ಸುಧಾರಣೆ ಪ್ರಕ್ರಿಯೆಯನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.


ದೇಶದ ಜನರಿಗೆ ನೀಡಿದ  ಭರವಸೆಯಂತೆ ನಡೆದುಕೊಂಡಿದ್ದೇವೆ. ಪ್ರಪಂಚದಲ್ಲೇ 5ನೇ ಅತೀದೊಡ್ಡ ಆರ್ಥಿಕ ದೇಶವಾಗುವತ್ತ ಹೆಜ್ಜೆ ಹಾಕುತ್ತಿದ್ದೇವೆ. ಆರ್ಥಿಕ ಸುಧಾರಣಾ ಪ್ರಕ್ರಿಯೆ ಜಾರಿ ಮಾಡಿದ್ದೇವೆ. ಉತ್ಪಾದನಾ ವಲಯ ಪ್ರಗತಿಯಲ್ಲಿದೆ. ಭಾರತ ಉತ್ಪಾದನೆಯಲ್ಲಿ ಶೀಘ್ರವಾಗಿ  5ನೇ ಸ್ಥಾನಕ್ಕೇರಲಿದೆ.  2ನೇ ದೈವಾರ್ಷಿಕದಲ್ಲಿ ಭಾರತದ ಜಿಡಿಪಿ ಶೇ.7.5ರ ನಿರೀಕ್ಷೆಯಲ್ಲಿದ್ದೇವೆ.  ಈ ಬಜೆಟ್ ನಲ್ಲಿ ಕೃಷಿ, ಶಿಕ್ಷಣ, ಉದ್ಯೋಗಕಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕಳೆದ 2 ವರ್ಷಗಳಲ್ಲಿ ದೇಶದ ಆರ್ಥಿಕತೆಯಲ್ಲಿ ಸುಧಾರಣೆ ಕಂಡಿದೆ ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಮುಂದಿನ ಸುದ್ದಿ
Show comments