ಮುಖ್ಯಮಂತ್ರಿಯಿಂದ ರಾಜ್ಯ ಬಜೆಟ್ ಮಂಡನೆ; ನಾನು ಕನಸು ಬಿತ್ತುವನಲ್ಲ, ಬಿತ್ತಿದ ಕನಸನ್ನು ನನಸು ಮಾಡಿ ಬೆಳೆಸುವವನು

Webdunia
ಶುಕ್ರವಾರ, 16 ಫೆಬ್ರವರಿ 2018 (12:03 IST)
ಬೆಂಗಳೂರು: ರಾಜ್ಯದ 2018-19ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  5ವರ್ಷಗಳ ಕಾಲ ಆಡಳಿತ ಪೂರ್ಣಗೊಳಿಸಲು ಸಹಕರಿಸಿದ ರಾಜ್ಯದ ಜನತೆ, ಪ್ರತಿಪಕ್ಷಗಳು, ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರನ್ನು ಸ್ಟಾರ್ಟ್ ಅಪ್ ನಗರವನ್ನಾಗಿ ರೂಪಿಸಿದ್ದೇವೆ. ನಾನು ಕೇವಲ ಕನಸು ಬಿತ್ತುವವನಲ್ಲ, ಬಿತ್ತಿದ ಕನಸನ್ನು ನನಸು ಮಾಡಿ ಬೆಳೆಸುವವನು ಎಂದಿದ್ದಾರೆ.


 
ಹೂಡಿಕೆಗೆ ಹೆಚ್ಚು ಆಕರ್ಷಣೀಯ ರಾಜ್ಯವನ್ನಾಗಿ ಮಾಡಿದ್ದೇವೆ. ರೈತರ ಕಷ್ಟ ತಗ್ಗಿಸುವ ಕೆಲಸ ಮಾಡಿದ್ದೇವೆ. ಕೃಷಿ, ಹೈನುಗಾರಿಕೆಯಲ್ಲಿ ನಾವು ಮುಂದಿದ್ದೇವೆ. ಕೃಷಿಗೆ 5080 ಕೋಟಿ ರೂಪಾಯಿ ಅನುದಾನ, ಪಶುಸಂಗೋಪನೆಗೆ 2245 ಕೋಟಿ ರೂಪಾಯಿ ಅನುದಾನ, ಜಲಸಂಪನ್ಮೂಲ ಇಲಾಖೆಗೆ 15,929 ಕೋಟಿ ಅನುದಾನ,ಸಣ್ಣ ನೀರಾವರಿಗೆ 2090 ಕೋಟಿ ರೂ. ಅನುದಾನ. ಸಹಕಾರ ಕ್ಷೇತ್ರಕ್ಕೆ 1,663 ಕೋಟಿ ರೂ. ಅನುದಾನ,ಮೀನುಗಾರಿಕೆಗೆ 337 ಕೋಟಿ ಅನುದಾನ. ಕ್ರೈಸ್ತರ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ, 30 ಲಕ್ಷ ಫಲಾನುಭವಿಗಳಿಗೆ ಅನಿಲಾಭಾಗ್ಯ ನೀಡಿದ್ದೇವೆ ಎಂದು ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments