Webdunia - Bharat's app for daily news and videos

Install App

ನೂತನ ಬಜೆಟ್: ಕಾಂಗ್ರೆಸ್ ಕಾರ್ಯಕ್ರಮ ಬದಲಾವಣೆಯಿಲ್ಲ ಎಂದ ಡಿಸಿಎಂ

Webdunia
ಭಾನುವಾರ, 24 ಜೂನ್ 2018 (22:55 IST)
ರಾಜ್ಯ ಸರಕಾರದ ನೂತನ ಬಜೆಟ್‍ನಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಈ ಹಿಂದಿನ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಹೊಸ ಸರಕಾರ ಬಂದಾಗ ಇನ್ನಷ್ಟು ಹೆಚ್ಚಿನ ಕಾರ್ಯಕ್ರಮಗಳನ್ನು ಜನರಿಗೆ ನೀಡುತ್ತದೆ. ಅದರಲ್ಲಿ ವಿಶೇಷತೆಯೇನಿಲ್ಲ. ಹೀಗಾಗಿ ಈ ಹಿಂದಿನ ಬಜೆಟ್ ಕಾರ್ಯಕ್ರಮಗಳನ್ನು ಮುಂದುವರೆಸುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು.

ನಿಗಮ, ಮಂಡಳಿ ಚರ್ಚೆ: ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಪಟ್ಟಿ ಸಿದ್ಧಗೊಳ್ಳುತ್ತಿದೆ. ಮೈತ್ರಿ ಸರಕಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಅಸಮಧಾನ ಇರುವ ಬಗ್ಗೆ ತಮಗೇನೂ ಗೊತ್ತಿಲ್ಲ. ಅಸಮಧಾನ ಇದ್ದರೆ ನನಗೆ ಹೇಳುತ್ತಾರೆ ಎಂದರು. ರಾಜ್ಯದ ರೈತರ ಸಾಲ ಮನ್ನಾಕ್ಕೆ ಕಾಂಗ್ರೆಸ್ ಯಾವತ್ತು ವಿರೋಧ ಮಾಡಿಲ್ಲ. ಕುಮಾರಸ್ವಾಮಿಯವರು ಪ್ರಧಾನಿ ಬಳಿ 50 ಸಾವಿರ ಕೋಟಿ ಸಹಾಯ ಕೇಳಿದ್ದಾರೆ ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments