1-8 ನೇ ತರಗತಿಗೆ ಶಾಲೆ ಇಂದು ನಿರ್ಧಾರ ಸಾಧ್ಯರತೆ

Webdunia
ಸೋಮವಾರ, 30 ಆಗಸ್ಟ್ 2021 (08:56 IST)
ಬೆಂಗಳೂರು: 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಬೇಕೇ, ಬೇಡವೇ ಎಂಬ ಕುರಿತು ಇಂದು ತೀರ್ಮಾನವಾಗುವ ಸಾಧ‍್ಯತೆಯಿದೆ.


ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಆಗಸ್ಟ್ 30 ರಂದು ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಹೇಳಿದ್ದರು.

ಮೂರನೇ ಅಲೆ ಅಪಾಯ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಶಾಲೆ ಆರಂಭಿಸಬೇಕೆನ್ನುವ ಒತ್ತಾಯಗಳೂ ಕೇಳಿಬರುತ್ತಿವೆ. ಈಗಾಗಲೇ 9-10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಈಗ ಪ್ರಾಥಮಿಕ ಹಂತದವರಿಗೂ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ
Show comments