ಓ... 2020 ಯಾಕಿಷ್ಟು ಕ್ರೂರಿಯಾದೆ?!

Webdunia
ಶುಕ್ರವಾರ, 8 ಮೇ 2020 (09:14 IST)
ಬೆಂಗಳೂರು: ಯಾಕೋ ಈ ವರ್ಷದ ಆರಂಭವೇ ಚೆನ್ನಾಗಿಲ್ಲವೆನಿಸುತ್ತದೆ. ಇತ್ತೀಚೆಗಷ್ಟೇ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನನಗೆ ಅವಕಾಶ ಸಿಕ್ಕರೆ 2020 ನ್ನು ಡಿಲೀಟ್ ಮಾಡಿ ಹೊಸದಾಗಿ ಮಾಡುವೆ ಎಂದಿದ್ದರು.


ನಿನ್ನೆ ವಿಶಾಖಪಟ್ಟಣದಲ್ಲಿ ನಡೆದ ದುರಂತ ನೋಡಿದರೆ ಅವರ ಮಾತು ಮತ್ತೆ ನೆನಪಾಗುತ್ತಿದೆ. ಈ ವರ್ಷ ಆರಂಭದಿಂದಲೇ ವಿಶ್ವವೇ ಹಿಂದೆಂದೂ ಕಾಣದ ಮಹಾಮಾರಿ ಕೊರೋನಾಗೆ ಸಿಕ್ಕು ನರಳುತ್ತಿದೆ. ಈಗಾಗಲೇ ಜನರ ಜೀವ, ಜೀವನ ಎಲ್ಲವೂ ಅಪಾಯದಲ್ಲಿದ್ದು, ದೈನಂದಿನ ಚಟುವಟಿಕೆಗಳೂ ಸ್ತಬ್ಧವಾಗಿದೆ.

ಈ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾದ ಪ್ರಕರಣ ನಡೆದಿದೆ. ಈಗಾಗಲೇ ಹಲವರು ಸಾವನ್ನಪ್ಪಿದ್ದಾರೆ. ಮತ್ತೆ ಆ ಗ್ರಾಮದ ಜನರಿಗೆ ಆ ಪರಿಸರದಲ್ಲಿ ನಿಲ್ಲಲೂ ಆಗದ ಪರಿಸ್ಥಿತಿ ಎದುರಾಗಿದೆ. ಯಾಕೋ ಈ ಘಟನೆಗಳನ್ನೆಲ್ಲಾ ನೋಡುತ್ತಿದ್ದರೆ 2020 ನೇ ವರ್ಷವನ್ನು ಯಾರೂ ಮರೆಯಲಾರರು ಎನಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments