Webdunia - Bharat's app for daily news and videos

Install App

ಓ... 2020 ಯಾಕಿಷ್ಟು ಕ್ರೂರಿಯಾದೆ?!

Webdunia
ಶುಕ್ರವಾರ, 8 ಮೇ 2020 (09:14 IST)
ಬೆಂಗಳೂರು: ಯಾಕೋ ಈ ವರ್ಷದ ಆರಂಭವೇ ಚೆನ್ನಾಗಿಲ್ಲವೆನಿಸುತ್ತದೆ. ಇತ್ತೀಚೆಗಷ್ಟೇ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನನಗೆ ಅವಕಾಶ ಸಿಕ್ಕರೆ 2020 ನ್ನು ಡಿಲೀಟ್ ಮಾಡಿ ಹೊಸದಾಗಿ ಮಾಡುವೆ ಎಂದಿದ್ದರು.


ನಿನ್ನೆ ವಿಶಾಖಪಟ್ಟಣದಲ್ಲಿ ನಡೆದ ದುರಂತ ನೋಡಿದರೆ ಅವರ ಮಾತು ಮತ್ತೆ ನೆನಪಾಗುತ್ತಿದೆ. ಈ ವರ್ಷ ಆರಂಭದಿಂದಲೇ ವಿಶ್ವವೇ ಹಿಂದೆಂದೂ ಕಾಣದ ಮಹಾಮಾರಿ ಕೊರೋನಾಗೆ ಸಿಕ್ಕು ನರಳುತ್ತಿದೆ. ಈಗಾಗಲೇ ಜನರ ಜೀವ, ಜೀವನ ಎಲ್ಲವೂ ಅಪಾಯದಲ್ಲಿದ್ದು, ದೈನಂದಿನ ಚಟುವಟಿಕೆಗಳೂ ಸ್ತಬ್ಧವಾಗಿದೆ.

ಈ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾದ ಪ್ರಕರಣ ನಡೆದಿದೆ. ಈಗಾಗಲೇ ಹಲವರು ಸಾವನ್ನಪ್ಪಿದ್ದಾರೆ. ಮತ್ತೆ ಆ ಗ್ರಾಮದ ಜನರಿಗೆ ಆ ಪರಿಸರದಲ್ಲಿ ನಿಲ್ಲಲೂ ಆಗದ ಪರಿಸ್ಥಿತಿ ಎದುರಾಗಿದೆ. ಯಾಕೋ ಈ ಘಟನೆಗಳನ್ನೆಲ್ಲಾ ನೋಡುತ್ತಿದ್ದರೆ 2020 ನೇ ವರ್ಷವನ್ನು ಯಾರೂ ಮರೆಯಲಾರರು ಎನಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ
Show comments