Webdunia - Bharat's app for daily news and videos

Install App

ಕೊರೋನಾ ಭಯ ಓಡಿಸಲು ಜಾಗೃತಿ ಮೂಡಿಸಲು ಸಿದ್ಧ ಎಂದ ನಟ ಡ್ಯಾನಿಶ್ ಸೇಠ್

Webdunia
ಭಾನುವಾರ, 17 ಮೇ 2020 (09:06 IST)
ಬೆಂಗಳೂರು: ಕೊರೋನಾ ಬಾರದಂತೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಕೊರೋನಾದಿಂದ ಗುಣಮುಖರಾದವರಿಗೆ, ಕೊರೋನಾ ವಾರಿಯರ್ಸ್ ಗೆ ಈಗ ಇದೇ ಕುತ್ತು ತಂದಿದೆ.


ಕೊರೋನಾದಿಂದ ಗುಣಮುಖರಾದರೂ ಯಾರೂ ಹತ್ತಿರಕ್ಕೆ ಸೇರಿಸಿಕೊಳ್ಳುತ್ತಿಲ್ಲ. ಕೊರೋನಾ ವಾರಿಯರ್ಸ್ ಬಳಿ ಜನರು ಬರಲು ಹೆದರುತ್ತಿದ್ದಾರೆ ಎಂಬಿತ್ಯಾದಿ ದೂರುಗಳ ಹಿನ್ನಲೆಯಲ್ಲಿ  ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್ ಬೀದಿ ನಾಟಕ, ಹಾಡು, ಗುಂಪು ಚಟುವಟಿಕೆ ಮೂಲಕ ಜಾಗೃತಿ ಮೂಡಿಸಲು ಕರೆ ನೀಡಿದ್ದಾರೆ. ಅಷ್ಟೇ ಅಲ್ಲ, ಆಸಕ್ತರು ಇದರಲ್ಲಿ ಭಾಗವಹಿಸಬಹುದೆಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಡ್ಯಾನಿಶ್ ಸೇಠ್ ಸರ್ ಖಂಡಿತಾ ಮಾಡೋಣ. ನಾನು ಇದರಲ್ಲಿ ಯಾವ ರೀತಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದಿದ್ದಾರೆ. ಈ ರೀತಿ ಪೊಲೀಸ್ ಆಯುಕ್ತರ ಕರೆಗೆ ಬಹಳಷ್ಟು ಮಂದಿ ಪ್ರತಿಕ್ರಿಯಿಸಿದ್ದು, ತಮ್ಮದೇ ಐಡಿಯಾ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments