Webdunia - Bharat's app for daily news and videos

Install App

ಕೊರೋನಾ ಭಯ ಓಡಿಸಲು ಜಾಗೃತಿ ಮೂಡಿಸಲು ಸಿದ್ಧ ಎಂದ ನಟ ಡ್ಯಾನಿಶ್ ಸೇಠ್

Webdunia
ಭಾನುವಾರ, 17 ಮೇ 2020 (09:06 IST)
ಬೆಂಗಳೂರು: ಕೊರೋನಾ ಬಾರದಂತೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಕೊರೋನಾದಿಂದ ಗುಣಮುಖರಾದವರಿಗೆ, ಕೊರೋನಾ ವಾರಿಯರ್ಸ್ ಗೆ ಈಗ ಇದೇ ಕುತ್ತು ತಂದಿದೆ.


ಕೊರೋನಾದಿಂದ ಗುಣಮುಖರಾದರೂ ಯಾರೂ ಹತ್ತಿರಕ್ಕೆ ಸೇರಿಸಿಕೊಳ್ಳುತ್ತಿಲ್ಲ. ಕೊರೋನಾ ವಾರಿಯರ್ಸ್ ಬಳಿ ಜನರು ಬರಲು ಹೆದರುತ್ತಿದ್ದಾರೆ ಎಂಬಿತ್ಯಾದಿ ದೂರುಗಳ ಹಿನ್ನಲೆಯಲ್ಲಿ  ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್ ಬೀದಿ ನಾಟಕ, ಹಾಡು, ಗುಂಪು ಚಟುವಟಿಕೆ ಮೂಲಕ ಜಾಗೃತಿ ಮೂಡಿಸಲು ಕರೆ ನೀಡಿದ್ದಾರೆ. ಅಷ್ಟೇ ಅಲ್ಲ, ಆಸಕ್ತರು ಇದರಲ್ಲಿ ಭಾಗವಹಿಸಬಹುದೆಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಡ್ಯಾನಿಶ್ ಸೇಠ್ ಸರ್ ಖಂಡಿತಾ ಮಾಡೋಣ. ನಾನು ಇದರಲ್ಲಿ ಯಾವ ರೀತಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದಿದ್ದಾರೆ. ಈ ರೀತಿ ಪೊಲೀಸ್ ಆಯುಕ್ತರ ಕರೆಗೆ ಬಹಳಷ್ಟು ಮಂದಿ ಪ್ರತಿಕ್ರಿಯಿಸಿದ್ದು, ತಮ್ಮದೇ ಐಡಿಯಾ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments