Webdunia - Bharat's app for daily news and videos

Install App

ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ- ಆರೋಗ್ಯ ಸಚಿವ ಶ್ರೀರಾಮುಲು ಆತಂಕ

Webdunia
ಗುರುವಾರ, 2 ಏಪ್ರಿಲ್ 2020 (11:12 IST)
ಬೆಂಗಳೂರು : ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ದೆಹಲಿಯಿಂದ ಬಂದವರ ನೋಡಿ ಹೆದರಿದ್ದೀವಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಆತಂಕ ವ್ಯಕ್ತಪಡಿಸಿದ್ದಾರೆ.


ಇಷ್ಟು ದಿನ ಕೊರೊನಾ ಕಂಟ್ರೋಲ್ ನಲ್ಲಿತ್ತು. ಇದರಿಂದ ಕೊರೊನಾ ನಿಯಂತ್ರಣ ಹಳಿ ತಪ್ಪಿದೆ. ದೆಹಲಿಯಿಂದ ಬಂದವರಿಂದ ಸೋಂಕು ಹೆಚ್ಚಾಗುತ್ತಿದೆ. ಸೋಂಕು ಹೆಚ್ಚುತ್ತಿರುವುದು ನನಗೆ ದಿಗ್ಭ್ರಮೆಯಾಗಿದೆ. ದಿಲ್ಲಿಯಿಂದ ಬಂದ ಕೆಲವರು ಪತ್ತೆಯಾಗಿಲ್ಲ. ವಿದೇಶಿಗರಲ್ಲಿ ಕೆಲವರು ಸಿಕ್ಕಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments