Webdunia - Bharat's app for daily news and videos

Install App

ಬೆಂಗಳೂರಿನ ಹವಾಗುಣವೇ ಕೊರೋನಾ ಸೋಂಕು ಹೆಚ್ಚಲು ಕಾರಣ?

Webdunia
ಭಾನುವಾರ, 21 ಜೂನ್ 2020 (08:47 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯೂ ಇಲ್ಲ, ಸೆಖೆಯೂ ಇಲ್ಲ. ಒಟ್ಟಾರೆ ಮೋಡ ಕವಿದ ವಾತಾವರಣ. ಜತೆಗೆ ಒಂದು ರೀತಿಯ ಚಳಿ. ಇದರಿಂದಾಗಿಯೇ ನಗರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆಯೇ?

 

ಅದರಲ್ಲೂ ಕೊರೋನಾದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇದು ಆತಂಕಕಾರಿ ವಿಚಾರ.

ಇದಕ್ಕೆಲ್ಲಾ ಬದಲಾದ ಶೈತ್ಯ ಹವಾಗುಣವೇ ಕಾರಣವಾಯಿತೇ ಎಂಬ ಅನುಮಾನ ಮೂಡಿದೆ. ಹಲವು ತಜ್ಞರೂ ಜೂನ್ ನಿಂದ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ ಕೊರೋನಾ ಸಂಖ್ಯೆ ಹೆಚ್ಚಳವಾಗಬಹುದು ಎಂದು ಮೊದಲೇ ಎಚ್ಚರಿಕೆ ನೀಡಿದ್ದರು. ಅದೀಗ ನಿಜವಾಗುತ್ತಿರುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments