Webdunia - Bharat's app for daily news and videos

Install App

ಇಂದಿನಿಂದ ಬೆಂಗಳೂರಿನಲ್ಲಿ ಖಾಸಗಿ ಕಂಪನಿಗಳೂ ಬಂದ್

Webdunia
ಸೋಮವಾರ, 23 ಮಾರ್ಚ್ 2020 (09:24 IST)
ಬೆಂಗಳೂರು: ಕೊರೋನಾವೈರಸ್ ಹರಡದಂತೆ ತಡೆಯಲು ರಾಜ್ಯದ ಒಂಭತ್ತು ಜಿಲ್ಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಬೆಂಗಳೂರು, ಮಂಗಳೂರು ಸೇರಿದಂತೆ 9 ಜಿಲ್ಲೆಗಳು ಸಂಪೂರ್ಣ ಸ್ತಬ್ಧವಾಗಿದೆ.


ಹಾಲು, ದಿನಸಿಯಂತಹ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಈ ಜಿಲ್ಲೆಗಳಲ್ಲಿ ಖಾಸಗಿ ಕಂಪನಿಗಳು, ಇತರ ಅಂಗಡಿ ಮುಂಗಟ್ಟುಗಳು, ಬಸ್, ಮೆಟ್ರೋ ಸಾರಿಗೆ ವ್ಯವಸ್ಥೆಗಳು ಸಂಪೂರ್ಣವಾಗಿ ಬಂದ್ ಆಗಿದೆ.

ಇಂದಿನಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಹೀಗಾಗಿ ಸಭೆ, ಸಮಾರಂಭಗಳೂ ರದ್ದಾಗಿವೆ. ಕೊರೋನಾಗೆ ಈಗಾಗಲೇ ಕರ್ನಾಟಕದಲ್ಲಿ 26 ಪ್ರಕರಣಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮಲವಿಸರ್ಜನೆ ವೇಳೆ ಹೊಟ್ಟೆ ನೋಯುತ್ತಿದ್ದರೆ ನಿರ್ಲ್ಯಕ್ಷ ಬೇಡ

ತಲೆ‌ಗೆ ಮಹೆಂದಿ ಹಚ್ಚುವುದರಿಂದ ಹಲವು ಪ್ರಯೋಜನ

ಒಣಗಿದ ಚರ್ಮಕ್ಕೆ ಹೊಳಪು ನೀಡಲು ಮೊಸರು, ಬನ್ಸಿ ಸ್ಕ್ರಬ್‌

ಮುಂದಿನ ಸುದ್ದಿ
Show comments