ಗಾಯವಾದ ಹಣ್ಣು, ತರಕಾರಿ ಸೇವಿಸುವ ಮುನ್ನ ಎಚ್ಚರ!

Webdunia
ಸೋಮವಾರ, 27 ಏಪ್ರಿಲ್ 2020 (09:05 IST)
ಬೆಂಗಳೂರು: ಮಾರುಕಟ್ಟೆಯಿಂದ ತರಕಾರಿ, ಹಣ್ಣು ತರುವಾಗ ಸರಿಯಾಗಿ ಪರಿಶೀಲಿಸಿ ತರುವುದು ಈಗ ಅತೀ ಅನಿವಾರ್ಯ. ಇಲ್ಲವಾದರೆ ಕೊರೋನಾ ರೂಪದಲ್ಲಿ ಮಹಾಮಾರಿ ನಿಮ್ಮ ಬೆನ್ನ ಹಿಂದೆ ಬೀಳಬಹುದು.


ಗಾಯವಾದ, ಒಡೆದ ತರಕಾರಿ, ಹಣ್ಣುಗಳನ್ನು ಬಳಸಲೇಬೇಡಿ. ಕೆಲವೊಮ್ಮೆ ಹಣ್ಣು ಅಥವಾ ತರಕಾರಿ ಮೇಲೆ ಪರಚಿದ ಗುರುತುಗಳೂ ಇರುತ್ತವೆ. ಇವು ಬಾವಲಿ ಅಥವಾ ಇನ್ನಿತರ ಪ್ರಾಣಿಗಳು ಮಾಡಿದ ಗಾಯವಾಗಿರಲೂ ಬಹುದು.

ಇಂದಿನ ಕೊರೋನಾ ದಿನಗಳಲ್ಲಿ ಇಂತಹ ತರಕಾರಿಗಳನ್ನು ಸೇವಿಸುವುದು ಅತೀ ಅಪಾಯಕಾರಿ. ಆದಷ್ಟು ಮನೆಗೆ ಬಂದ ತರಕಾರಿಗಳನ್ನು ಒಂದು ಗಂಟೆ ಕಾಲವಾದರೂ ಉಪ್ಪು ನೀರಿನಲ್ಲಿ ಮುಳುಗಿಸಿ ಚೆನ್ನಾಗಿ ತೊಳೆದೇ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳಲ್ಲಿ ಕಾಡುತ್ತಿರುವ ತಲೆನೋವು ಈ ಕಾರಣದಿಂದಾಗಿರಬಹುದು

ದಿನದಲ್ಲಿ ಒಂದು ಬಾರಿ ಎಬಿಸಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಬೆಳಿಗ್ಗೆ ತಡವಾಗಿ ಏಳುವುದು ಎಷ್ಟು ಅಪಾಯಕಾರಿ ಗೊತ್ತಾ

ಗರ್ಭಿಣಿಯರು ಎಡಭಾಗಕ್ಕೆ ಹೊರಳಿ ಮಲಗುವುದರಿಂದ ಎಷ್ಟು ಉಪಯೋಗಿವಿದೆ ಗೊತ್ತಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ಮುಂದಿನ ಸುದ್ದಿ
Show comments