Webdunia - Bharat's app for daily news and videos

Install App

ಜನತಾ ಕರ್ಪ್ಯೂಗೆ ಬೀದರ್ ಜನರ ಬೆಂಬಲ; ಬೀದರ್ ಸಂಪೂರ್ಣ ಬಂದ್

Webdunia
ಭಾನುವಾರ, 22 ಮಾರ್ಚ್ 2020 (09:39 IST)
ಬೀದರ್ : ಕೊರೊನಾ ಸೋಂಕು ತಡೆಗೆ ಜನತಾ ಕರ್ಪ್ಯೂ ಹಿನ್ನಲೆ ಬಿದರ್ ಜಿಲ್ಲೆಯಲ್ಲಿ ಜನತಾ ಕರ್ಪ್ಯೂಗೆ ಜನರು ಬೆಂಬಲ ಸೂಚಿಸಿದ್ದಾರೆ.


ಬೀದರ್ ನಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಬಂದ್ ಮಾಡಲಾಗಿದೆ. ಆಟೋ ಸಂಚಾರ, ಖಾಸಗಿ ಬಸ್ ಗಳ ಸಂಚಾರವೂ ಇಲ್ಲ. ಹೋಟೆಲ್, ತರಕಾರಿ ಅಂಗಡಿ, ಟೀ ಅಂಗಡಿಗಳೂ ಬಂದ್ ಮಾಡಲಾಗಿದೆ.


ಇಂದಿನ ಕರ್ಪ್ಯೂಗೆ ರಾಜ್ಯದ ಕೆಲವಡೆ ಜನರು ಸಂಪೂರ್ಣ ಬೆಂಬಲ ಸೂಚಿಸಿದರೆ ಇನ್ನೂ ಕೆಲವಡೆ ಜನರು ಸಂಚಾರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments