ಕೊರೊನಾ ಸೋಂಕಿತರಿಂದ ಬಿಜೆಪಿ ಶಾಸಕನಿಗೆ ಬಿಗ್ ಶಾಕ್

Webdunia
ಮಂಗಳವಾರ, 28 ಜುಲೈ 2020 (19:56 IST)
ರಾಜ್ಯದ ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ಸೋಂಕಿತರು ಭಾರೀ ಶಾಕ್ ನೀಡಿದ್ದಾರೆ.

ಮೈಸೂರಿನ ವಿದ್ಯಾರಣ್ಯಪುರಂದಲ್ಲಿ ಘಟನೆ ನಡೆದಿದ್ದು, ಕೊರೊನಾ ಪೀಡಿತರು ಶಾಸಕ ರಾಮದಾಸ್ ರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ವಾಗ್ದಾಳಿ ನಡೆಸಿದರು.

ಕೊರೊನಾ ಸೋಂಕಿತರ ಕುಟುಂಬದವರ ಹತ್ತಿರ ಸಮಸ್ಯೆ, ಕಷ್ಟ ಕೇಳಲು ಶಾಸಕ ರಾಮದಾಸ್ ಹೋಗಿದ್ದಾರೆ.

ಆ ವೇಳೆ, ಮನೆಗಳನ್ನು ಸ್ಯಾನಿಟೈಸ್ ಮಾಡುತ್ತಿಲ್ಲ. ಕಸ ಒಯ್ಯುತ್ತಿಲ್ಲ. ಅಧಿಕಾರಿಗಳು ಯಾರೂ ಸ್ಪಂದನೆ ಮಾಡುತ್ತಿಲ್ಲ ಎಂದು ನೋವು ತೋಡಿಕೊಂಡರು. ಈ ವೇಳೆ ಸೋಂಕಿತರ ಕುಟುಂಬದವರು ಹಾಗೂ ಶಾಸಕರ ಹಿಂಬಾಲಕರ ನಡುವೆ ಮಾತಿಗೆ ಮಾತು ಬೆಳೆಯಿತು. ಆಗ ಅಲ್ಲಿನ ಜನರು ಶಾಸಕ ರಾಮದಾಸ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments