Webdunia - Bharat's app for daily news and videos

Install App

ಕೊರೊನಾ ಸೋಂಕಿತರಿಂದ ಬಿಜೆಪಿ ಶಾಸಕನಿಗೆ ಬಿಗ್ ಶಾಕ್

Webdunia
ಮಂಗಳವಾರ, 28 ಜುಲೈ 2020 (19:56 IST)
ರಾಜ್ಯದ ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ಸೋಂಕಿತರು ಭಾರೀ ಶಾಕ್ ನೀಡಿದ್ದಾರೆ.

ಮೈಸೂರಿನ ವಿದ್ಯಾರಣ್ಯಪುರಂದಲ್ಲಿ ಘಟನೆ ನಡೆದಿದ್ದು, ಕೊರೊನಾ ಪೀಡಿತರು ಶಾಸಕ ರಾಮದಾಸ್ ರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ವಾಗ್ದಾಳಿ ನಡೆಸಿದರು.

ಕೊರೊನಾ ಸೋಂಕಿತರ ಕುಟುಂಬದವರ ಹತ್ತಿರ ಸಮಸ್ಯೆ, ಕಷ್ಟ ಕೇಳಲು ಶಾಸಕ ರಾಮದಾಸ್ ಹೋಗಿದ್ದಾರೆ.

ಆ ವೇಳೆ, ಮನೆಗಳನ್ನು ಸ್ಯಾನಿಟೈಸ್ ಮಾಡುತ್ತಿಲ್ಲ. ಕಸ ಒಯ್ಯುತ್ತಿಲ್ಲ. ಅಧಿಕಾರಿಗಳು ಯಾರೂ ಸ್ಪಂದನೆ ಮಾಡುತ್ತಿಲ್ಲ ಎಂದು ನೋವು ತೋಡಿಕೊಂಡರು. ಈ ವೇಳೆ ಸೋಂಕಿತರ ಕುಟುಂಬದವರು ಹಾಗೂ ಶಾಸಕರ ಹಿಂಬಾಲಕರ ನಡುವೆ ಮಾತಿಗೆ ಮಾತು ಬೆಳೆಯಿತು. ಆಗ ಅಲ್ಲಿನ ಜನರು ಶಾಸಕ ರಾಮದಾಸ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments