ಕೊರೋನಾಗೆ ತುತ್ತಾದ ಜ್ಯೋತಿರಾಧಿತ್ಯ ಸಿಂಧಿಯಾಗೆ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Webdunia
ಬುಧವಾರ, 10 ಜೂನ್ 2020 (10:09 IST)
ನವದೆಹಲಿ: ಕೊರೋನಾ ಪೀಡಿತರಾಗಿರುವ ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಅವರ ತಾಯಿಗೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಜ್ಯೋತಿರಾಧಿತ್ಯ ಮತ್ತು ಅವರ ತಾಯಿ ಮಾಧವಿಗೆ ನಿನ್ನೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕಳೆದ ನಾಲ್ಕು ದಿನಗಳ ಹಿಂದೆಯೇ ಜ್ವರದಿಂದ ಬಳಲುತ್ತಿರುವ ಕಾರಣಕ್ಕೆ ಇವರನ್ನು ದೆಹಲಿಯ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಶೇಷವೆಂದರೆ ಜೂನ್ 19 ರಂದು ನಡೆಯಲಿರುವ ರಾಜ್ಯ ಸಭಾ ಚುನಾವಣಾ ಕದನದಲ್ಲಿ ಜ್ಯೋತಿರಾಧಿತ್ಯ ಕೂಡಾ ಸ್ಪರ್ಧೆಯಲ್ಲಿದ್ದಾರೆ. ಇದರ ನಡುವೆಯೇ ಈ ಬೆಳವಣಿಗೆ ಆತಂಕ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments