Webdunia - Bharat's app for daily news and videos

Install App

ಕೊರೋನಾಗೆ ತುತ್ತಾದ ಜ್ಯೋತಿರಾಧಿತ್ಯ ಸಿಂಧಿಯಾಗೆ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Webdunia
ಬುಧವಾರ, 10 ಜೂನ್ 2020 (10:09 IST)
ನವದೆಹಲಿ: ಕೊರೋನಾ ಪೀಡಿತರಾಗಿರುವ ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಅವರ ತಾಯಿಗೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಜ್ಯೋತಿರಾಧಿತ್ಯ ಮತ್ತು ಅವರ ತಾಯಿ ಮಾಧವಿಗೆ ನಿನ್ನೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕಳೆದ ನಾಲ್ಕು ದಿನಗಳ ಹಿಂದೆಯೇ ಜ್ವರದಿಂದ ಬಳಲುತ್ತಿರುವ ಕಾರಣಕ್ಕೆ ಇವರನ್ನು ದೆಹಲಿಯ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಶೇಷವೆಂದರೆ ಜೂನ್ 19 ರಂದು ನಡೆಯಲಿರುವ ರಾಜ್ಯ ಸಭಾ ಚುನಾವಣಾ ಕದನದಲ್ಲಿ ಜ್ಯೋತಿರಾಧಿತ್ಯ ಕೂಡಾ ಸ್ಪರ್ಧೆಯಲ್ಲಿದ್ದಾರೆ. ಇದರ ನಡುವೆಯೇ ಈ ಬೆಳವಣಿಗೆ ಆತಂಕ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮಲವಿಸರ್ಜನೆ ವೇಳೆ ಹೊಟ್ಟೆ ನೋಯುತ್ತಿದ್ದರೆ ನಿರ್ಲ್ಯಕ್ಷ ಬೇಡ

ತಲೆ‌ಗೆ ಮಹೆಂದಿ ಹಚ್ಚುವುದರಿಂದ ಹಲವು ಪ್ರಯೋಜನ

ಒಣಗಿದ ಚರ್ಮಕ್ಕೆ ಹೊಳಪು ನೀಡಲು ಮೊಸರು, ಬನ್ಸಿ ಸ್ಕ್ರಬ್‌

ಮುಂದಿನ ಸುದ್ದಿ
Show comments