ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

Webdunia
ಮಂಗಳವಾರ, 19 ಮೇ 2020 (09:03 IST)
ಬೆಂಗಳೂರು: ರಾಜ್ಯ ಸರ್ಕಾರ ನಿನ್ನೆ ಘೋಷಿಸಿದಂತೆ ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ಆರಂಭವಾಗಿದೆ.


ಬೆಳ್ಳಂ ಬೆಳಿಗ್ಗೆಯೇ ಜನರು ತಮ್ಮ ಊರಿಗೆ ತೆರಳಲು ಬಸ್ ಗಾಗಿ ಮೆಜೆಸ್ಟಿಕ್ ನಲ್ಲಿ ಸಾಲುಗಟ್ಟಿ ನಿಂತಿದ್ದಾರೆ. ಇನ್ನು ಬಸ್ ನಲ್ಲಿ ಕೇವಲ 30 ಜನರಿಗೆ ಮಾತ್ರ ಅವಕಾಶವಿದ್ದು, ಎರಡು ಸವಾರರು ಕೂರುವ ಸೀಟ್ ನಲ್ಲಿ ಒಬ್ಬರಿಗೆ, ಮೂರು ಸೀಟ್ ನಲ್ಲಿ ಇಬ್ಬರಿಗೆ ಮಾತ್ರ ಪ್ರಯಾಣಿಸಲು ಅವಕಾಶವಿದೆ.

ಬಸ್ ಹತ್ತುವ ಮೊದಲು ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಬಸ್ ನೊಳಗೆ ಬಿಡಲಾಗುತ್ತಿದೆ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ಮುಂದಿನ ಸುದ್ದಿ
Show comments